The New Indian Times | ದಿ ನ್ಯೂ ಇಂಡಿಯನ್ ಟೈಮ್ಸ್
No Result
View All Result
The New Indian Times | ದಿ ನ್ಯೂ ಇಂಡಿಯನ್ ಟೈಮ್ಸ್

ಅಪ್ಪು ಅಗಲಿ ಒಂದು ತಿಂಗಳು; ಈಗಲೂ ಹರಿದು ಬರ್ತಿದೆ ಜನಸಾಗರ

admin by admin
November 29, 2021
in ಎಲ್ಲೆಲ್ಲಿ ಏನೇನು.?
0
ಅಪ್ಪು ಅಗಲಿ ಒಂದು ತಿಂಗಳು; ಈಗಲೂ ಹರಿದು ಬರ್ತಿದೆ ಜನಸಾಗರ

ಅ.29ರಂದು ಅಪ್ಪು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಅದನ್ನು ಯಾರಿಂದಲೂ ನಂಬಲು ಸಾಧ್ಯವಾಗಿರಲಿಲ್ಲ. ಅಭಿಮಾನಿಗಳು ಮತ್ತು ಕುಟುಂಬದವರು ಈಗ ನೋವಿನ ಜೊತೆಯಲ್ಲಿಯೇ ಜೀವನ ಮುಂದುವರಿಸುವುದು ಅನಿವಾರ್ಯವಾಗಿದೆ.

Related posts

ಹಿಂದೂ ಶಬ್ಧಕ್ಕೆ ಕೆಲ ಗ್ರಂಥಗಳಲ್ಲಿ ತಲೆ ಹೊಡೆಯುವವನು ಎಂಬ ಅರ್ಥವಿದೆ!

Literary Prof. KS Bhagavan has made a controversial statement

June 9, 2023
ನಾಗರಹೊಳೆ ಅಭಯಾರಣ್ಯದಲ್ಲಿ ಕಪ್ಪು ಚಿರತೆ ಆಯ್ತು, ಇದೀಗ ಅಪರೂಪದ ಬಿಳಿ ಬಣ್ಣದ ಜಿಂಕೆ

ನಾಗರಹೊಳೆ ಅಭಯಾರಣ್ಯದಲ್ಲಿ ಕಪ್ಪು ಚಿರತೆ ಆಯ್ತು, ಇದೀಗ ಅಪರೂಪದ ಬಿಳಿ ಬಣ್ಣದ ಜಿಂಕೆ

June 9, 2023

ಅಪ್ಪು ಇನ್ನಿಲ್ಲ ಎಂಬ ಸತ್ಯವನ್ನು ಒಪ್ಪಿಕೊಂಡು, ಮುಂದಿನ ಕಾರ್ಯಗಳನ್ನು ಮಾಡಲಾಗುತ್ತಿದೆ. ಪುನೀತ್ ನೋಡಿಕೊಳ್ಳುತ್ತಿದ್ದ ‘ಪಿಆರ್ ಕೆ ಪ್ರೊಡಕ್ಷನ್ಸ್’, ‘ಪಿಆರ್ ಕೆ ಆಡಿಯೋ’, ‘ಶಕ್ತಿಧಾಮ’ ಸೇರಿದಂತೆ ಹಲವು ಸಂಸ್ಥೆಗಳ ಜವಾಬ್ದಾರಿಗಳನ್ನು ಅವರ ಕುಟುಂಬ ನಿಭಾಯಿಸುತ್ತಿದೆ. ಅಪ್ಪು ಅಗಲಿ ಇಂದಿಗೆ ಒಂದು ತಿಂಗಳು ಕಳೆದಿರುವ ಹಿನ್ನೆಲೆಯಲ್ಲಿ ಕುಟುಂಬದವರು ಕಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ.

ಪ್ರತಿದಿನ ಪುನೀತ್ ಸಮಾಧಿ ದರ್ಶನಕ್ಕೆ ಸಾವಿರಾರ ಜನರು ಆಗಮಿಸುತ್ತಲೇ ಇದ್ದಾರೆ. ಪುನೀತ್ ನಿಧನರಾಗಿ ಒಂದು ತಿಂಗಳು ಕಳೆದಿರುವ ಹಿನ್ನೆಲೆಯಲ್ಲಿ ಇಂದು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಆಗಮಿಸುತ್ತಿದ್ದಾರೆ.

ಹೃದಯಾಘಾತದಿಂದ ಮೃತರಾಗುವುದಕ್ಕೂ ಮುನ್ನ ಪುನೀತ್ ರಾಜ್ಕುಮಾರ್ ಅವರು ಅನೇಕ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು. ಆ ಚಿತ್ರಗಳು ತೆರೆ ಕಾಣುವುದಕ್ಕೂ ಮೊದಲೇ ಅಪ್ಪು ಇಹಲೋಕ ತ್ಯಜಿಸಿದ್ದು ವಿಪರ್ಯಾಸ. ಪುನೀತ್ ನಟಿಸುತ್ತಿದ್ದ ಒಂದೆರಡು ಚಿತ್ರದ ಕೆಲಸಗಳು ಪೂರ್ಣಗೊಂಡಿವೆ ಎಂಬುದು ಸಮಾಧಾನಕರ ಸಂಗತಿ.

Tags: PuneethRajkumar
Previous Post

ರಾಜ್ಯದಲ್ಲಿ ಪುನಃ ಲಾಕ್ ಡೌನ್ ವಿಚಾರದ ಬಗ್ಗೆ ಸಿಎಂ ಮಾಹಿತಿ

Next Post

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ

Next Post
ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ

Leave a Reply

Your email address will not be published. Required fields are marked *

  • Home
  • Our Portfolio

© 2023 JNews - Premium WordPress news & magazine theme by Jegtheme.

No Result
View All Result
  •  Privacy Policy
  • All posts
  • Authors list
  • Coming soon
  • Contact
  • Home 1
  • Home 10
  • Home 11
  • Home 12
  • Home 2
  • Home 3
  • Home 4
  • Home 5
  • Home 6
  • Home 7
  • Home 8
  • Home 9
  • HomeF
  • Homepage – Big Slide
  • Homepage – Big Slide
  • Homepage – Blog
  • Homepage – Fashion
  • Homepage – Full Post Featured
  • Homepage – Infinite Scroll
  • Homepage – Loop
  • Homepage – Magazine
  • Homepage – Newsmag
  • Homepage – Newspaper
  • Homepage – Sport
  • Homepage – Tech
  • Homepage – Video
  • News
  • Page builder blocks – Content section
  • Page builder blocks – Full width section
  • Sample Page
  • Shortcodes
  • Single contest photo
  • terms of service
  • ಈ ಶಾಲೆ ವಿದ್ಯಾರ್ಥಿನಿಯರು ಒಂದೇ ಬಣ್ಣದ ಒಳ ಉಡುಪು ಧರಿಸ ಬೇಕಂತೆ…!
  • ಕರ್ನಾಟಕದಲ್ಲಿ ಒಂದೇ ದಿನದಲ್ಲಿ ಬರೋಬ್ಬರಿ 75 ಕೋಟಿರು ಮದ್ಯ ಮಾರಾಟ !?
  • ಕವರ್ ಪೇಜ್
  • ನಾನು ರಾಜೀನಾಮೆ ನೀಡಲು ಸಿಧ್ದ !? ರಮೇಶ್ ಜಾರಕಿಹೊಳಿ ಹೀಗೆ ಹೇಳಿದ್ದೇಕೆ ?
  • ಬೌಲರ್ ಗಳಿಗೂ ಹೆಲ್ಮೆಟ್…! ಯುವ ಆಟಗಾರನ ಬೌಲಿಂಗ್ ಶೈಲಿಯೇ ಇದಕ್ಕೆ ಕಾರಣ…!
  • ರುದ್ರಾಕ್ಷಿ ಮಾಲೆ ಧರಿಸಿದ ತುಮಕೂರಿನಲ್ಲಿ ಭಾಷಣ ಮಾಡಿದ್ರು ಮೋದಿ !?
  • ರೈತರ ಖಾತೆಗೆ 12 ಕೋಟಿ ಹಣ ಜಮಾ !? ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ.
  • ಸಿದ್ದರಾಮಯ್ಯ ಅವರು ನನ್ನ ಮಾರ್ಗದರ್ಶಕರು ! ಬಿಜೆಪಿ ಗೆ ಈ ಹೇಳಿಕೆ ಗೊಂದಲವುಂಟು ಮಾಡುತ್ತಾ?
  • ಹೊಸ ವರ್ಷದ ಆಚರಣೆಯನ್ನು ಇನ್ನು ಮುಂದೆ ಎಂಜಿ ರಸ್ತೆಯಲ್ಲಿ ಮಾಡುವಂತಿಲ್ಲ ! ಯಾಕೆ ಗೊತ್ತಾ ?

© 2023 JNews - Premium WordPress news & magazine theme by Jegtheme.