The New Indian Times | ದಿ ನ್ಯೂ ಇಂಡಿಯನ್ ಟೈಮ್ಸ್
No Result
View All Result
The New Indian Times | ದಿ ನ್ಯೂ ಇಂಡಿಯನ್ ಟೈಮ್ಸ್

ನಂದಿನಿ ಪಾಕೆಟ್ ಮೇಲೆ ಪುನೀತ್ ಫೋಟೋವನ್ನು ನಿಜವಾಗಿ ಹಾಕಲಾಗಿತ್ತಾ: ಸತ್ಯಾಂಶ ಬಯಲು

admin by admin
January 4, 2022
in ಎಲ್ಲೆಲ್ಲಿ ಏನೇನು.?
0
ನಂದಿನಿ ಪಾಕೆಟ್ ಮೇಲೆ ಪುನೀತ್ ಫೋಟೋವನ್ನು ನಿಜವಾಗಿ ಹಾಕಲಾಗಿತ್ತಾ: ಸತ್ಯಾಂಶ ಬಯಲು
0
SHARES
0
VIEWS
Share on FacebookShare on Twitter

ನಟ ಪುನೀತ್ ರಾಜ್ ಕುಮಾರ್ ನಿಧನದ ನಂತರ ಗೌರವ ಸೂಚಿಸಿದ ಕಂಪನಿಗಳ ಸಂಖ್ಯೆ ಒಂದೆರಡಲ್ಲ. ಕೇವಲ ಕರ್ನಾಟಕ ಮಾತ್ರವಲ್ಲದೇ ದೇಶದಾದ್ಯಂತ ಇರುವ ಹಲವಾರು ಸಂಘಟನೆಗಳು ಪುನೀತ್ ರಾಜ್ ಕುಮಾರ್ ಅವರಿಗೆ ಗೌರವವನ್ನು ಸಲ್ಲಿಸಿವೆ. ತೆಲುಗಿನ ರಿಯಾಲಿಟಿ ಶೋಗಳು, ತಮಿಳಿನ ಯೂಟ್ಯೂಬ್ ಚಾನೆಲ್ ಗಳು ಹಾಗೂ ಹಿಂದಿಯ ಹಲವಾರು ಸುದ್ದಿ ವಾಹಿನಿಗಳು ಪುನೀತ್ ರಾಜ್ ಕುಮಾರ್ ಅವರಿಗೆ ತುಂಬಾ ವಿಶೇಷವಾದ ರೀತಿಯಲ್ಲಿ ಗೌರವವನ್ನು ಸಲ್ಲಿಸಿದವು.

ಹೇಳಿ ಕೇಳಿ ಪುನೀತ್ ರಾಜ್ ಕುಮಾರ್ ತುಂಬಾ ಜನಪ್ರಿಯತೆಯನ್ನು ಗಳಿಸಿದ್ದ ನಟ. ಹೀಗಾಗಿ ನೆಚ್ಚಿನ ನಟನಿಗೆ ಇಲ್ಲಿಯವರೆಗೂ ಯಾವುದೇ ದಿನವೂ ಬಿಡದ ಹಾಗೆ ಗೌರವವನ್ನು ಹಲವಾರು ಮಂದಿ ಸಲ್ಲಿಸುತ್ತಾ ಬಂದಿದ್ದಾರೆ. ಅಭಿಮಾನಿಗಳಂತೂ ಪುನೀತ್ ರಾಜ್ ಕುಮಾರ್ ಅವರನ್ನು ಮರೆಯದ ಹಾಗೆ ಪ್ರತಿ ನಿತ್ಯವೂ ನೆನೆಯುತ್ತಾ ಇದ್ದಾರೆ. ಇಂತಹ ಸಂದರ್ಭದಲ್ಲಿ ಹೊಸ ವರ್ಷದ ದಿನದಂದು ಕೆಎಂಎಫ್ ತನ್ನ ನಂದಿನಿ ಉತ್ಪನ್ನಗಳ ಹಾಲಿನ ಪಾಕೆಟ್ ಮೇಲೆ ಪುನೀತ್ ರಾಜ್ ಕುಮಾರ್ ಅವರ ಚಿತ್ರವನ್ನು ಮುದ್ರಿಸಿ ಗೌರವವನ್ನು ಸಲ್ಲಿಸಲಾಗಿದೆ ಎಂಬ ಸುದ್ದಿ ವೈರಲ್ ಆಗಿತ್ತು.

Related posts

ಶ್ರೀನಿವಾಸನಿಗೆ ಧರ್ಮರಥ ಅರ್ಪಿಸಿಸ ಸುಧಾ ಮೂರ್ತಿ

ಶ್ರೀನಿವಾಸನಿಗೆ ಧರ್ಮರಥ ಅರ್ಪಿಸಿಸ ಸುಧಾ ಮೂರ್ತಿ

July 6, 2022
ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ

ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ

July 6, 2022

ಆದರೆ ಈ ಕುರಿತು ಇದೀಗ ಸ್ಪಷ್ಟನೆ ನೀಡಿರುವ ಕೆಎಂಎಫ್ ನಾವು ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರವನ್ನು ಯಾವುದೇ ಉತ್ಪನ್ನದ ಮೇಲೂ ಕೂಡ ಮುದ್ರಿಸಿಲ್ಲ ಯಾರೋ ಅಭಿಮಾನಿಗಳು ಅದನ್ನು ಎಡಿಟ್ ಮಾಡಿ ಹಾಕಿದ್ದಾರೆ ಅಷ್ಟೆ ಅದೆಲ್ಲವೂ ಫೇಕ್ ಎಂದು ಹೇಳಿಕೆ ನೀಡಿದೆ. ಪುನೀತ್ ರಾಜ್ ಕುಮಾರ್ ಯಾವುದೇ ರೀತಿಯ ಹಣವನ್ನು ಪಡೆಯದೆ ನಂದಿನಿ ಉತ್ಪನ್ನಗಳ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದರು. ಹೀಗಾಗಿಯೇ ಅವರಿಗೆ ಕೆಎಂಎಫ್ ಈ ರೀತಿ ಗೌರವವನ್ನು ಸಲ್ಲಿಸಿದೆ ಎಂಬ ಸುದ್ದಿ ವೈರಲ್ ಆಗಿತ್ತು. ಇದೀಗ ಕೆಎಂಎಫ್ ನೀಡಿದ ಸ್ಪಷ್ಟನೆ ನಂತರ ಆ ಸುದ್ದಿಯನ್ನು ನಂಬಿದ ಅಪ್ಪು ಅಭಿಮಾನಿಗಳಲ್ಲಿ ಬೇಸರ ಉಂಟಾಗಿದೆ.

Tags: PuneethRajkumar
Previous Post

CAT ಫಲಿತಾಂಶ: ಈ ಸಲನೂ ಕಪ್ ಹುಡುಗರದ್ದೇ!

Next Post

ಮತ್ತೆ ಲಾಕ್ ಡೌನ್ ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ

Next Post
ಲಾಕ್‌ಡೌನ್ ಜಾರಿ ಜನರ ಮೇಲೆ ನಿಂತಿದೆ: ಸಿಎಂ ಬೊಮ್ಮಾಯಿ

ಮತ್ತೆ ಲಾಕ್ ಡೌನ್ ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

  • Home
  • Our Portfolio

© 2022 JNews - Premium WordPress news & magazine theme by Jegtheme.

No Result
View All Result
  •  Privacy Policy
  • All posts
  • Authors list
  • Coming soon
  • Contact
  • Home 1
  • Home 10
  • Home 11
  • Home 12
  • Home 2
  • Home 3
  • Home 4
  • Home 5
  • Home 6
  • Home 7
  • Home 8
  • Home 9
  • HomeF
  • Homepage – Big Slide
  • Homepage – Big Slide
  • Homepage – Blog
  • Homepage – Fashion
  • Homepage – Full Post Featured
  • Homepage – Infinite Scroll
  • Homepage – Loop
  • Homepage – Magazine
  • Homepage – Newsmag
  • Homepage – Newspaper
  • Homepage – Sport
  • Homepage – Tech
  • Homepage – Video
  • News
  • Page builder blocks – Content section
  • Page builder blocks – Full width section
  • Sample Page
  • Shortcodes
  • Single contest photo
  • terms of service
  • ಈ ಶಾಲೆ ವಿದ್ಯಾರ್ಥಿನಿಯರು ಒಂದೇ ಬಣ್ಣದ ಒಳ ಉಡುಪು ಧರಿಸ ಬೇಕಂತೆ…!
  • ಕರ್ನಾಟಕದಲ್ಲಿ ಒಂದೇ ದಿನದಲ್ಲಿ ಬರೋಬ್ಬರಿ 75 ಕೋಟಿರು ಮದ್ಯ ಮಾರಾಟ !?
  • ಕವರ್ ಪೇಜ್
  • ನಾನು ರಾಜೀನಾಮೆ ನೀಡಲು ಸಿಧ್ದ !? ರಮೇಶ್ ಜಾರಕಿಹೊಳಿ ಹೀಗೆ ಹೇಳಿದ್ದೇಕೆ ?
  • ಬೌಲರ್ ಗಳಿಗೂ ಹೆಲ್ಮೆಟ್…! ಯುವ ಆಟಗಾರನ ಬೌಲಿಂಗ್ ಶೈಲಿಯೇ ಇದಕ್ಕೆ ಕಾರಣ…!
  • ರುದ್ರಾಕ್ಷಿ ಮಾಲೆ ಧರಿಸಿದ ತುಮಕೂರಿನಲ್ಲಿ ಭಾಷಣ ಮಾಡಿದ್ರು ಮೋದಿ !?
  • ರೈತರ ಖಾತೆಗೆ 12 ಕೋಟಿ ಹಣ ಜಮಾ !? ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ.
  • ಸಿದ್ದರಾಮಯ್ಯ ಅವರು ನನ್ನ ಮಾರ್ಗದರ್ಶಕರು ! ಬಿಜೆಪಿ ಗೆ ಈ ಹೇಳಿಕೆ ಗೊಂದಲವುಂಟು ಮಾಡುತ್ತಾ?
  • ಹೊಸ ವರ್ಷದ ಆಚರಣೆಯನ್ನು ಇನ್ನು ಮುಂದೆ ಎಂಜಿ ರಸ್ತೆಯಲ್ಲಿ ಮಾಡುವಂತಿಲ್ಲ ! ಯಾಕೆ ಗೊತ್ತಾ ?

© 2022 JNews - Premium WordPress news & magazine theme by Jegtheme.

Go to mobile version