The New Indian Times | ದಿ ನ್ಯೂ ಇಂಡಿಯನ್ ಟೈಮ್ಸ್
No Result
View All Result
The New Indian Times | ದಿ ನ್ಯೂ ಇಂಡಿಯನ್ ಟೈಮ್ಸ್

ಪುನೀತ್ ಕನಸು ಮಾಡಲು ಪತ್ನಿ ಅಶ್ವಿನಿ ಘೋಷಣೆ

admin by admin
November 25, 2021
in ಎಲ್ಲೆಲ್ಲಿ ಏನೇನು.?
0
ಪುನೀತ್ ಕನಸು ಮಾಡಲು ಪತ್ನಿ ಅಶ್ವಿನಿ ಘೋಷಣೆ
0
SHARES
0
VIEWS
Share on FacebookShare on Twitter

ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಮಾಡಿದ್ದಾರೆ. ಇದಕ್ಕೆ ‘ಗಂಧದಗುಡಿ’ ಎಂದು ಹೆಸರಿಡಲಾಗಿದೆ ಎನ್ನಲಾಗುತ್ತಿದೆ. ಇದರ ಟೀಸರ್​ ನವೆಂಬರ್ 1ರಂದು ತೆರೆಗೆ ಬರಬೇಕಿತ್ತು. ನವೆಂಬರ್​ 1 ಕನ್ನಡ ರಾಜ್ಯೋತ್ಸವ. ಈ ಕಾರಣಕ್ಕೆ ಅಂದೇ ಆ ಟೀಸರ್ ರಿಲೀಸ್​ ಮಾಡಬೇಕು ಎಂದು ಪುನೀತ್​ ಕನಸು ಕಂಡಿದ್ದರು.

Related posts

ಶ್ರೀನಿವಾಸನಿಗೆ ಧರ್ಮರಥ ಅರ್ಪಿಸಿಸ ಸುಧಾ ಮೂರ್ತಿ

ಶ್ರೀನಿವಾಸನಿಗೆ ಧರ್ಮರಥ ಅರ್ಪಿಸಿಸ ಸುಧಾ ಮೂರ್ತಿ

July 6, 2022
ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ

ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ

July 6, 2022

ಪುನೀತ್​ ರಾಜ್​ಕುಮಾರ್​ ಅವರು ಅನೇಕ ಕನಸುಗಳನ್ನು ಕಂಡಿದ್ದರು. ಅದೆಲ್ಲವೂ ಪೂರ್ಣಗೊಳ್ಳುವ ಮೊದಲೇ ಅಪ್ಪು ಇಹಲೋಕ ತ್ಯಜಿಸಿದ್ದರು. ಈಗ ಅವರ ಕನಸನ್ನು ನನಸು ಮಾಡುವ ಜವಾಬ್ದಾರಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರ ಹೆಗಲು ಏರಿದೆ. ಪಿಆರ್​ಕೆ ಪ್ರೊಡಕ್ಷನ್​ ಹೌಸ್​ ಸೇರಿ ಎಲ್ಲ ಉದ್ಯಮಗಳನ್ನು ಅವರೇ ನೋಡಿಕೊಳ್ಳಬೇಕಿದೆ. ಈಗ ಅಶ್ವಿನಿ ಅವರು ಮಹತ್ವದ ಘೋಷಣೆ ಒಂದನ್ನು ಮಾಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್​ ಸಖತ್​ ಖುಷಿಯಾಗಿದ್ದಾರೆ. ಹಾಗಾದರೆ ಏನದು ವಿಚಾರ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದರು. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿತ್ತು. ಇದಕ್ಕೆ ‘ಗಂಧದಗುಡಿ’ ಎಂದು ಹೆಸರಿಡಲಾಗಿದೆ. ಪುನೀತ್​ ಕೂಡ ಇದರಲ್ಲಿ ಕಾಣಿಸಿಕೊಳ್ಳುತ್ತಾರೆ. ಇದರ ಟೀಸರ್​ ನವೆಂಬರ್ 1ರಂದು ರಿಲೀಸ್​ ಆಗಬೇಕಿತ್ತು. ನವೆಂಬರ್​ 1 ಕನ್ನಡ ರಾಜ್ಯೋತ್ಸವ. ಈ ಕಾರಣಕ್ಕೆ ಅಂದೇ ಆ ಟೀಸರ್ ರಿಲೀಸ್​ ಮಾಡಬೇಕು ಎಂದು ಪುನೀತ್​ ಕನಸು ಕಂಡಿದ್ದರು. ಆದರೆ, ಕನಸು ನನಸಾಗುವ ಮೊದಲೇ ಅವರು ಮೃತಪಟ್ಟರು. ಅಕ್ಟೋಬರ್​ 29ರಂದು ಪುನೀತ್​ ನಿಧನ ಹೊಂದಿದ್ದರು. ಈ ಕಾರಣಕ್ಕೆ ಆ ಟೀಸರ್​ ರಿಲೀಸ್​ ಆಗಿಲ್ಲ. ಈಗ ಅದನ್ನು ರಿಲೀಸ್​ ಮಾಡುವ ಬಗ್ಗೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಚಿಂತನೆ ಮಾಡಿದ್ದಾರೆ.

 

‘ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್​ ಪೋಸ್ಟ್ ಮಾಡಿದ್ದರು. ಅಲ್ಲದೆ, ನವೆಂಬರ್​ 1ಕ್ಕಾಗಿ ಕಾಯಿರಿ ಎಂದು ಹೇಳಿದ್ದರು. ಆ ಸಮಯ ಈಗ ಬಂದಿದೆ.

ಈ ವಿಚಾರದ ಕುರಿತು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಟ್ವೀಟ್​ ಒಂದನ್ನು ಮಾಡಿದ್ದಾರೆ. ‘ಅಪ್ಪು ಅವರ ಕನಸೊಂದು 01.11.2021 ರಂದು ಬೆಳಕು ಕಾಣಬೇಕಿತ್ತು. ಆದರೆ ಅ ಕನಸಿಗಿದು ಅಲ್ಪವಿರಾಮವಷ್ಟೇ, ಅದನ್ನು ಅವರಿಷ್ಟದಂತೆಯೇ ನಿಮ್ಮೆದುರು ನನಸಾಗಿಸುವ ಜವಾಬ್ದಾರಿ ನಮ್ಮದು. ಇಲ್ಲಿಯ ತನಕ ನೀವು ತೋರಿದ ಸಂಯಮ ಮತ್ತು ಸಹಕಾರಕ್ಕೆ ನಾವು ಆಭಾರಿ’ ಎಂದು ಬರೆದುಕೊಂಡಿದ್ದಾರೆ.

Tags: ashwini PuneethRajkumarPuneethRajkumar
Previous Post

99 ರೂ ಇಯರ್ ಫೋನ್ ಗಾಗಿ 40 ಲಕ್ಷ ಕಳೆದುಕೊಂಡ ಮಹಿಳೆ!

Next Post

ಶ್ರೀಗುರು ಸಾಯಿಬಾಬಾ ನೆನೆದು ನಿಮ್ಮ ಈ ದಿನದ ಭವಿಷ್ಯ ನೋಡಿ

Next Post
ಶ್ರೀಗುರು ಸಾಯಿಬಾಬಾ ನೆನೆದು ನಿಮ್ಮ ಈ ದಿನದ ಭವಿಷ್ಯ ನೋಡಿ

ಶ್ರೀಗುರು ಸಾಯಿಬಾಬಾ ನೆನೆದು ನಿಮ್ಮ ಈ ದಿನದ ಭವಿಷ್ಯ ನೋಡಿ

Leave a Reply Cancel reply

Your email address will not be published. Required fields are marked *

  • Home
  • Our Portfolio

© 2022 JNews - Premium WordPress news & magazine theme by Jegtheme.

No Result
View All Result
  •  Privacy Policy
  • All posts
  • Authors list
  • Coming soon
  • Contact
  • Home 1
  • Home 10
  • Home 11
  • Home 12
  • Home 2
  • Home 3
  • Home 4
  • Home 5
  • Home 6
  • Home 7
  • Home 8
  • Home 9
  • HomeF
  • Homepage – Big Slide
  • Homepage – Big Slide
  • Homepage – Blog
  • Homepage – Fashion
  • Homepage – Full Post Featured
  • Homepage – Infinite Scroll
  • Homepage – Loop
  • Homepage – Magazine
  • Homepage – Newsmag
  • Homepage – Newspaper
  • Homepage – Sport
  • Homepage – Tech
  • Homepage – Video
  • News
  • Page builder blocks – Content section
  • Page builder blocks – Full width section
  • Sample Page
  • Shortcodes
  • Single contest photo
  • terms of service
  • ಈ ಶಾಲೆ ವಿದ್ಯಾರ್ಥಿನಿಯರು ಒಂದೇ ಬಣ್ಣದ ಒಳ ಉಡುಪು ಧರಿಸ ಬೇಕಂತೆ…!
  • ಕರ್ನಾಟಕದಲ್ಲಿ ಒಂದೇ ದಿನದಲ್ಲಿ ಬರೋಬ್ಬರಿ 75 ಕೋಟಿರು ಮದ್ಯ ಮಾರಾಟ !?
  • ಕವರ್ ಪೇಜ್
  • ನಾನು ರಾಜೀನಾಮೆ ನೀಡಲು ಸಿಧ್ದ !? ರಮೇಶ್ ಜಾರಕಿಹೊಳಿ ಹೀಗೆ ಹೇಳಿದ್ದೇಕೆ ?
  • ಬೌಲರ್ ಗಳಿಗೂ ಹೆಲ್ಮೆಟ್…! ಯುವ ಆಟಗಾರನ ಬೌಲಿಂಗ್ ಶೈಲಿಯೇ ಇದಕ್ಕೆ ಕಾರಣ…!
  • ರುದ್ರಾಕ್ಷಿ ಮಾಲೆ ಧರಿಸಿದ ತುಮಕೂರಿನಲ್ಲಿ ಭಾಷಣ ಮಾಡಿದ್ರು ಮೋದಿ !?
  • ರೈತರ ಖಾತೆಗೆ 12 ಕೋಟಿ ಹಣ ಜಮಾ !? ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ.
  • ಸಿದ್ದರಾಮಯ್ಯ ಅವರು ನನ್ನ ಮಾರ್ಗದರ್ಶಕರು ! ಬಿಜೆಪಿ ಗೆ ಈ ಹೇಳಿಕೆ ಗೊಂದಲವುಂಟು ಮಾಡುತ್ತಾ?
  • ಹೊಸ ವರ್ಷದ ಆಚರಣೆಯನ್ನು ಇನ್ನು ಮುಂದೆ ಎಂಜಿ ರಸ್ತೆಯಲ್ಲಿ ಮಾಡುವಂತಿಲ್ಲ ! ಯಾಕೆ ಗೊತ್ತಾ ?

© 2022 JNews - Premium WordPress news & magazine theme by Jegtheme.

Go to mobile version