The New Indian Times | ದಿ ನ್ಯೂ ಇಂಡಿಯನ್ ಟೈಮ್ಸ್
No Result
View All Result
The New Indian Times | ದಿ ನ್ಯೂ ಇಂಡಿಯನ್ ಟೈಮ್ಸ್

ವಿಶೇಷ ರೀತಿಯಲ್ಲಿ ಪುನೀತ್ ಪುತ್ಥಳಿ ನಿರ್ಮಿಸಿದ ಅಭಿಮಾನಿಗಳು

admin by admin
November 30, 2021
in ಎಲ್ಲೆಲ್ಲಿ ಏನೇನು.?
0
ವಿಶೇಷ ರೀತಿಯಲ್ಲಿ ಪುನೀತ್ ಪುತ್ಥಳಿ ನಿರ್ಮಿಸಿದ ಅಭಿಮಾನಿಗಳು
0
SHARES
0
VIEWS
Share on FacebookShare on Twitter

ಎಲ್ಲರ ಮನದಲ್ಲು ಅಚ್ಚಳಿಯದೆ ಉಳಿದಿರುವ ಪುನೀತ್ ರಾಜ್‌ಕುಮಾರ್‌ ಪುತ್ಥಳಿಯನ್ನು ಹೊಸಕೊಪ್ಪದ ಗ್ರಾಮಸ್ಥರು ಪ್ರತಿಷ್ಠಾಪಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಗ್ರಾಮಸ್ಥರು ಸ್ವತಃ ದೇಣಿಗೆ ಸಂಗ್ರಹಿಸಿ ತಮ್ಮ ನೆಚ್ಚಿನ ಪುನೀತ್ ಪುತ್ಥಳಿಯನ್ನು ಪ್ರತಿಷ್ಠಾಪನೆ ಮಾಡಿ ಅಭಿಮಾನ ಮೆರೆದಿದ್ದಾರೆ.

Related posts

ಶ್ರೀನಿವಾಸನಿಗೆ ಧರ್ಮರಥ ಅರ್ಪಿಸಿಸ ಸುಧಾ ಮೂರ್ತಿ

ಶ್ರೀನಿವಾಸನಿಗೆ ಧರ್ಮರಥ ಅರ್ಪಿಸಿಸ ಸುಧಾ ಮೂರ್ತಿ

July 6, 2022
ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ

ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ

July 6, 2022

ಅಪ್ಪು ನೆನಪಿಗೆ ಗ್ರಾಮಸ್ಥರು 3.5 ಅಡಿ ಎತ್ತರ ಪುತ್ಥಳಿಯನ್ನು ಸ್ಥಾಪಿಸಿದ್ದಾರೆ. ಪುತ್ಥಳಿ ನಿರ್ಮಾಣಕ್ಕಾಗಿ ಗ್ರಾಮಸ್ಥರು 80,000 ರೂಗಳನ್ನು ದೇಣಿಗೆ ಸಂಗ್ರಹಿಸಿದ್ದರು. ಇದೀಗ ಗ್ರಾಮದ ಹಿರಿಯರಿಂದ ಪುತ್ಥಳಿಯನ್ನು ಅನಾವರಣ ಮಾಡಲಾಗಿದೆ. ಪುತ್ಥಳಿ ಪ್ರತಿಷ್ಠಾಪನೆಗೂ ಮೊದಲು ಎತ್ತಿನ ಗಾಡಿಯಲ್ಲಿ ಪುನೀತ್ ಭಾವಚಿತ್ರವಿಟ್ಟು ಮೆರವಣಿಗೆ ಮಾಡಲಾಗಿತ್ತು. ಪುನೀತ್ ಪುತ್ಥಳಿಯ ಸ್ಥಾಪನೆ ಬಳಿಕ ಕನ್ನಡ ಧ್ವಜಾರೋಹಣ ಮಾಡಲಾಗಿದೆ.
ಪುತ್ಥಳಿಯ ಕೆಳಗೆ ಬರೆದಿರುವ ಬರಹವಿದು. ಈ ಮೂಲಕ ಗ್ರಾಮಸ್ಥರು ನೆಚ್ಚಿನ ಅಪ್ಪುಗೆ ನಮನ ಸಲ್ಲಿಸಿದ್ದಾರೆ.

 

 

Tags: PuneethRajkumar
Previous Post

SBI ಗ್ರಾಹಕರ ಗಮನಕ್ಕೆ: ಡಿ. 1ರಿಂದ ಬದಲಾಗಲಿವೆ ಈ ನಿಯಮಗಳು!

Next Post

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ

Next Post
ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ

Leave a Reply Cancel reply

Your email address will not be published. Required fields are marked *

  • Home
  • Our Portfolio

© 2022 JNews - Premium WordPress news & magazine theme by Jegtheme.

No Result
View All Result
  •  Privacy Policy
  • All posts
  • Authors list
  • Coming soon
  • Contact
  • Home 1
  • Home 10
  • Home 11
  • Home 12
  • Home 2
  • Home 3
  • Home 4
  • Home 5
  • Home 6
  • Home 7
  • Home 8
  • Home 9
  • HomeF
  • Homepage – Big Slide
  • Homepage – Big Slide
  • Homepage – Blog
  • Homepage – Fashion
  • Homepage – Full Post Featured
  • Homepage – Infinite Scroll
  • Homepage – Loop
  • Homepage – Magazine
  • Homepage – Newsmag
  • Homepage – Newspaper
  • Homepage – Sport
  • Homepage – Tech
  • Homepage – Video
  • News
  • Page builder blocks – Content section
  • Page builder blocks – Full width section
  • Sample Page
  • Shortcodes
  • Single contest photo
  • terms of service
  • ಈ ಶಾಲೆ ವಿದ್ಯಾರ್ಥಿನಿಯರು ಒಂದೇ ಬಣ್ಣದ ಒಳ ಉಡುಪು ಧರಿಸ ಬೇಕಂತೆ…!
  • ಕರ್ನಾಟಕದಲ್ಲಿ ಒಂದೇ ದಿನದಲ್ಲಿ ಬರೋಬ್ಬರಿ 75 ಕೋಟಿರು ಮದ್ಯ ಮಾರಾಟ !?
  • ಕವರ್ ಪೇಜ್
  • ನಾನು ರಾಜೀನಾಮೆ ನೀಡಲು ಸಿಧ್ದ !? ರಮೇಶ್ ಜಾರಕಿಹೊಳಿ ಹೀಗೆ ಹೇಳಿದ್ದೇಕೆ ?
  • ಬೌಲರ್ ಗಳಿಗೂ ಹೆಲ್ಮೆಟ್…! ಯುವ ಆಟಗಾರನ ಬೌಲಿಂಗ್ ಶೈಲಿಯೇ ಇದಕ್ಕೆ ಕಾರಣ…!
  • ರುದ್ರಾಕ್ಷಿ ಮಾಲೆ ಧರಿಸಿದ ತುಮಕೂರಿನಲ್ಲಿ ಭಾಷಣ ಮಾಡಿದ್ರು ಮೋದಿ !?
  • ರೈತರ ಖಾತೆಗೆ 12 ಕೋಟಿ ಹಣ ಜಮಾ !? ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ.
  • ಸಿದ್ದರಾಮಯ್ಯ ಅವರು ನನ್ನ ಮಾರ್ಗದರ್ಶಕರು ! ಬಿಜೆಪಿ ಗೆ ಈ ಹೇಳಿಕೆ ಗೊಂದಲವುಂಟು ಮಾಡುತ್ತಾ?
  • ಹೊಸ ವರ್ಷದ ಆಚರಣೆಯನ್ನು ಇನ್ನು ಮುಂದೆ ಎಂಜಿ ರಸ್ತೆಯಲ್ಲಿ ಮಾಡುವಂತಿಲ್ಲ ! ಯಾಕೆ ಗೊತ್ತಾ ?

© 2022 JNews - Premium WordPress news & magazine theme by Jegtheme.

Go to mobile version