ಅಂಬರೀಶ್​​ ಕುಟುಂಬದ ವಿರುದ್ಧ ಮಾತನಾಡಿದ್ರೆ ಫಾರಿನ್ ಟೂರ್ + 15 ಲಕ್ಷ..!

Date:

ಮಂಡ್ಯ ರಾಜಕೀಯ ಅತಿರೇಕಕ್ಕೆ ಹೋಗುತ್ತಿದೆ ಎಂದು ಅನಿಸುತ್ತಿದೆ. ರಾಜಕೀಯ ಕೆಸರೆರೆಚಾಟ ತುಂಬಾ ಅಸಹ್ಯವಾಗುತ್ತಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಹೇಳುವ ಪ್ರಕಾರ ಅಂಬರೀಶ್ ಅವರ ಕುಟುಂಬದ ವಿರುದ್ಧ ಬಾಯಿಗೆ ಬಂದಂಗೆ, ಕೆಟ್ಟದಾಗಿ ಮಾತನಾಡಿದ್ರೆ ಫಾರಿನ್ ಟ್ರಿಪ್ ಆಫರ್ ನೀಡಿದ್ದಾರೆ. ಸೈಟ್ ಮಾಡಿ ಕೊಡ್ತೀವಿ ಎಂದು ಆಮಿಷ ಒಡ್ಡಿದ್ದಾರೆ. 10-15 ಲಕ್ಷ ರೂ ನಗದು ಕೊಡೋದಾಗಿ ತಮ್ಮವರಿಗೆ ತಿಳಿಸಿದ್ದಾರೆ ಎಂದು ಸುಮಲತಾ ಅಂಬರೀಶ್ ಗಂಭೀರ ಆರೋಪ ಮಾಡಿದ್ದಾರೆ. ಅಂಬಿ ಆಪ್ತರಿಗೇ ಜೆಡಿಎಸ್​ ನವರು ಆಫರ್ ನೀಡಿದ್ದು ಎನ್ನುವುದು ಸುಮಲತಾ ಆರೋಪವಾಗಿದೆ. ಸುಮಲತಾ ಅವರ ಮಾತಿಗೆ ಸಚಿವ ಸಿ.ಎಸ್ ಪುಟ್ಟರಾಜು ಅವರು ತಿರುಗೇಟು ಕೊಟ್ಟಿದ್ದಾರೆ. ಸುಮಲತಾ ಅವರು ಸುಳ್ ಹೇಳೋದನ್ನು ಬಿಡಲಿ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...