ಅಂಬರೀಶ್ ಪುಣ್ಯತಿಥಿ; ‘ಅಪ್ಪಾಜಿ’ ನೆನೆದ ದರ್ಶನ್

Date:

ಕನ್ನಡದ ಖ್ಯಾತ ನಟ, ರಾಜಕಾರಣಿ, ಮಂಡ್ಯದ ಗಂಡು ಖ್ಯಾತಿಯ ರೆಬೆಲ್ ಸ್ಟಾರ್ ಅಂಬರೀಶ್ ಅವರು ನಮ್ಮನ್ನಗಲಿ ಇಂದಿಗೆ ಮೂರು ವರ್ಷ. ಅವರ ಅಭಿಮಾನಿಗಳು ನೆಚ್ಚಿನ ನಟನನ್ನು ಸ್ಮರಿಸಿಕೊಳ್ಳುತ್ತಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿ ಇಂದು ಬುಧವಾರ ನಡೆದ ಅಂಬರೀಶ್ ಅವರ 3 ನೇ ವರ್ಷದ ಪುಣ್ಯಸ್ಮರಣಾ ಕಾರ್ಯಕ್ರಮದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಅಂಬರೀಶ್ ಅವರ ಪತ್ನಿ ಸಂಸದೆ ಸುಮಲತಾ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಅಭಿಮಾನಿಗಳು ಉಪಸ್ಥಿತರಿದ್ದರು.

ಅಪ್ಪಾಜಿ ನೆನಪಿಸಿಕೊಂಡ ದರ್ಶನ್
ಅಪ್ಪಾಜಿಯವರ ಆ ಕಾಳಜಿಯುಳ್ಳ ಹೃದಯ ಮತ್ತು ಆಕರ್ಷಕ ನಗುವನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ವಿಶೇಷ ಮಾರ್ಗದರ್ಶಕರಾಗಿ, ಅವರು ಯಾವಾಗಲೂ ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ಇದ್ದರು. ಈ ಪುಣ್ಯತಿಥಿಯಂದು ನಾವೆಲ್ಲರೂ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅಪ್ಪಾಜಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಎಂದು ಚಾಲೇಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮಾಡಿದ್ದಾರೆ.

https://youtu.be/M_U_Ra0i7_E

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...