ಅಗ್ರಹಾರ ಎಲೆ ತೋಟದ ಬಳಿ ಜೋಡಿ ಕೊಲೆ,

Date:

ಮೈಸೂರಿನಲ್ಲಿ ಝಳಪಿಸಿದ ಮಚ್ಚು ಲಾಂಗುಗಳು ಅಗ್ರಹಾರ ಎಲೆ ತೋಟದ ಬಳಿ ಜೋಡಿ ಕೊಲೆ ನೆಡೆದಿದ್ದು ಮತ್ತೊಬ್ಬನ ಸ್ಥಿತಿ ಚಿಂತಾಜನಕ ವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಕಿರಣ್( 29) ಮತ್ತು ಕಿಶನ್ (29) ಕೊಲೆಯಾದವರು ಮೈಸೂರಿನ ಗೌರಿ ಶಂಕರನಗರ ನಿವಾಸಿಗಳು. ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದು ಜಾಗದ ವಿಚಾರಕ್ಕಾಗಿ ನಡೆದ ಹತ್ಯೆ ಸ್ಥಳಕ್ಕೆ ಡಿಸಿಪಿ ಡಾ ಎ ಎನ್ ಪ್ರಕಾಶ್ ಗೌಡ ಭೇಟಿ ಪರಿಶೀಲನೆ. ಕೆ ಆರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನೆಡೆದಿದ್ದು ಮಧ ಎಂಬಾತನಿಗೆ ಗಂಭೀರ ಗಾಯ ಕೆ.ಆರ್.ಆಸ್ಪತ್ರೆಗೆ ದಾಖಲು ಹಳೇ ಧ್ವೇಷದ ಹಿನ್ನಲೆ ಕೊಲೆ ಮಾಡಲಾಗಿದ್ದು ಜಾಗದ ವಿಚಾರದಲ್ಲಿ ಕೊಲೆ ನಡೆದಿರುವ ಶಂಕೆ ಮೂವರ ತಂಡದಿಂದ ಅಟ್ಯಾಕ್ ನೆಡೆದಿದೆ ಎಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...