ಅಚ್ಚರಿಯ ಸುದ್ದಿ : ತನ್ನ ತಿಥಿ ನಡೆದು ಎರಡು ದಿನದ ನಂತ್ರ ಮನೆಗೆ ಬಂದ ಈ ವ್ಯಕ್ತಿ! ಹೇಗೆ ಗೊತ್ತಾ?

Date:

15 ದಿನಗಳ ಹಿಂದೆ ಊರಿನ ಶಿವಣ್ಣ ಎಂಬವರು ಪತ್ನಿಯೊಂದಿಗೆ ಜಗಳ ಮಾಡಿಕೊಂಡು ಎಲ್ಲಿಗೂ ಹೋಗಿದ್ದರು, ಇದೇ ವೇಳೆ ಶಿವಣ್ಣನವರು ಕಾಣಿಯಾಗಿರುವ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡುತ್ತಿದ್ದ ವೇಳೆಯಲ್ಲಿ ಸನದ ಹೊಸ ಬಸ್ ನಿಲ್ದಾಣ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಸಿಕ್ಕಿದೆ, ಇದೇ ವೇಳೆ ಪೊಲೀಸರು ಶಿವಣ್ಣನ ಸಂಬಂಧಿಕರಿಗೆ ಅಪರಿಚತ ಶವ ಸಿಕ್ಕಿರುವ ಬಗ್ಗೆ ಮಾಹಿತಿ ನೀಡಿ ಬಂದು ಪರಿಶೀಲನೆ ಮಾಡುವಂತೆ ವಿಷಯ ತಿಳಿಸಿದ್ದಾರೆ.

ವಿಷಯ ತಿಳಿದು ಬಂದು ಅಪರಿಚಿತ ಶವವನ್ನು ನೋಡಿದ ಶಿವಣ್ಣನ ಸಂಬಂಧಿಕರು ಇದು ಶಿವಣ್ಣನಂದೇ ಮೃತದೇಹ ಅಂತ ಊರಿಗೆ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ನಡೆಸಿದ್ದಾರೆ.ಇನ್ನು ಅಂತ್ಯಕ್ರಿಯೆ ನಡೆದ ಎರಡು ದಿವಸದ ಬಳಿಕ ಶಿವಣ್ಣ ದಿಢೀರ್ ಎಂದು ಮನೆಯಲ್ಲಿ ಪ್ರತ್ಯಕ್ಷ ಆಗಿರುವುದು ನೋಡಿ ಜನರಲ್ಲಿ ಅಚ್ಚರಿ ಮೂಡಿದೆ. ಶಿವಣ್ಣ ಬದುಕಿದ್ದಾರೆ ಎಂಬ ವಿಷಯ ತಿಳಿದು ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಆದರೆ ಶಿವಣ್ಣನೆಂದು ಭಾವಿಸಿ ಹೂತ್ತಿದ್ದ ಹೆಣ ಯಾರದ್ದು ಅನ್ನೊಂದು ಈಗ ಯಕ್ಷ ಪ್ರಶ್ನೆಯಾಗಿದೆ.

Share post:

Subscribe

spot_imgspot_img

Popular

More like this
Related

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..ಮುಖ್ಯಮಂತ್ರಿ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರಭ್ರಷ್ಟಾಚಾರ: ಸಿ.ಟಿ.ರವಿ ಆರೋಪ ಬೆಂಗಳೂರು:...

ಸಿಇಟಿ, ಕ್ರೈಸ್: ಒಳಮೀಸಲು ಮುದ್ರಿತ ಜಾತಿ ಪ್ರಮಾಣಪತ್ರ ಸಲ್ಲಿಸಲು ಸೂಚನೆ

ಸಿಇಟಿ, ಕ್ರೈಸ್: ಒಳಮೀಸಲು ಮುದ್ರಿತ ಜಾತಿ ಪ್ರಮಾಣಪತ್ರ ಸಲ್ಲಿಸಲು ಸೂಚನೆ ಬೆಂಗಳೂರು: ಸಿಇಟಿ-2026...

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್ಸ್ಟಾಗ್ರಾಂನಲ್ಲಿ ಕಿರುಕುಳ

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್ಸ್ಟಾಗ್ರಾಂನಲ್ಲಿ ಕಿರುಕುಳ: ಹರಿಯಾಣದಿಂದ ಬಂದು ಬೆಂಗಳೂರಿನಲ್ಲಿ ಆರೋಪಿ...

10ನೇ ತರಗತಿ ವಿದ್ಯಾರ್ಥಿನಿ ಆದ್ಲು ತಾಯಿ! ಪ್ರಿಯಕನಿಂದ ಕೃತ್ಯ – ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ

10ನೇ ತರಗತಿ ವಿದ್ಯಾರ್ಥಿನಿ ಆದ್ಲು ತಾಯಿ! ಪ್ರಿಯಕನಿಂದ ಕೃತ್ಯ – ಬೆಚ್ಚಿಬೀಳಿಸುವ...