ಅತೀ ಶೀಘ್ರದಲ್ಲಿ ಹಾಸನ ಸಂಸದರು ಬರಲಿ ಅಂತ ನಾವು ಕೂಡ ಕೇಳಿಕೊಳ್ತೀವಿ !

Date:

ಬೆಂಗಳೂರು: ಒಬ್ಬ ಪ್ರಜೆಯಾಗಿ ನಾನು ಕೇಳಿಕೊಳ್ಳೋದು, ಆರೋಪ ಬಂದಿರೋ ಸಮಯದಲ್ಲಿ ಬಂದು ತನಿಖೆ ಎದುರಿಸಬೇಕು, ಹಾಸನ ಸಂಸದರು ವಿದೇಶದಿಂದ ತನಿಖೆ ಎದುರಿಸೋದು ಸೂಕ್ತ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಹಾಸನ ಸಂಸದರಿಗೆ ನೇರವಾಗಿ ಬಂದು SIT ತನಿಖೆ ಎದುರಿಸುವಂತೆ ಮನವಿ ಮಾಡಿದ್ರು.
ಧೈರ್ಯವಾಗಿ ತನಿಖೆ ಎದುರಿಸಿ ಅಂತ ಇಡೀ ಸಮಾಜಕ್ಕೆ ಸಂದೇಶ ಕೊಟ್ಟಿರು. ನಾವೂ ಕೂಡಾ ಸಂಸದರು ಬರಬಹುದು ಅಂತ ಕಾಯ್ತಿದ್ದೇವೆ ಎಂದಿದ್ದಾರೆ. ನನ್ನ ಅಭಿಪ್ರಾಯವೂ ಅದೇ ಆಗಿದೆ. ಒಬ್ಬ ಪ್ರಜೆಯಾಗಿ ನಾನು ಕೇಳಿಕೊಳ್ಳೋದು, ಆರೋಪ ಬಂದಿರೋ ಸಮಯದಲ್ಲಿ ಬಂದು ತನಿಖೆ ಎದುರಿಸಬೇಕು. ಹಾಸನ ಸಂಸದರು ವಿದೇಶದಿಂದ ತನಿಖೆ ಎದುರಿಸೋದು ಸೂಕ್ತ. ಅತೀ ಶೀಘ್ರದಲ್ಲಿ ಅವರು ಬರಲಿ ಅಂತ ನಾವು ಕೂಡ ಕೇಳಿಕೊಳ್ತೀವಿ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿ

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿನವದೆಹಲಿ: ಡಿಸೆಂಬರ್...

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಕರ್ನಾಟಕದಲ್ಲಿ...

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ!

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ! ಮಂಡ್ಯ: ಮಾಂತ್ರಿಕ ಶಕ್ತಿಯುಳ್ಳ...