ಅತೃಪ್ತ ಶಾಸಕರು ಯಡಿಯೂರಪ್ಪಗೆ‌ ಬಿಡ್ತಾರೇನ್ರಿ . ಪ್ಯಾಂಟು, ಶರ್ಟು ಹರಿದು ಕೈಗೆ ಕೊಡ್ತಾರಷ್ಟೇ !? ಡಿ ಕೆ ಶಿವಕುಮಾರ್

Date:

ಅತೃಪ್ತ‌ಶಾಸಕರೆಲ್ಲರು ಅಬ್ಬಬ್ಬಾ ಅಸಾಧ್ಯರು. ಮಹೇಶ ಕುಮಟಳ್ಳಿ ಸ್ವಲ್ಪ‌ ಸೈಲೆಂಟ್ ಅಷ್ಟೇ. ಅಂಥವರನ್ನು ಕಟ್ಟಿಕೊಂಡು ಬಿ.ಎಸ್.ಯಡಿಯೂರಪ್ಪ ಸಿಎಂ ಆಗಲು ಹೊರಟಿದ್ದಾರೆ. ನಮ್ಮ ಅತೃಪ್ತ ಶಾಸಕರು ಯಡಿಯೂರಪ್ಪಗೆ‌ ಬಿಡ್ತಾರೇನ್ರಿ . ಪ್ಯಾಂಟು, ಶರ್ಟು ಹರಿದು ಕೈಗೆ ಕೊಡ್ತಾರಷ್ಟೇ. ಯಡಿಯೂರಪ್ಪ ಕಥೆ ಗೋವಿಂದ ಗೋವಿಂದಾ ಎಂದು ಕಾಂಗ್ರೆಸ್ ನ ಟ್ರಬಲ್‌ ಶೂಟರ್ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ಸರ್ಕಾರ ರಚನೆ ಬಗ್ಗೆ ಡಿ.ಕೆ.ಶಿ ಪ್ರತಿಕ್ರಿಯೆ ಭಾರೀ‌ ಕುತೂಹಲ ಮೂಡಿಸಿದೆ. ದೋಸ್ತಿ‌ಪಕ್ಷದ ನಾಯಕರು ಮತ್ಯಾವ ಬ್ರಹ್ಮಾಸ್ತ್ರ ಬಳಕೆ‌ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಬಿಜೆಪಿ‌ ನಾಯಕರು ತಲೆ ಕೆಡಿಸಿಕೊಳ್ಳುವಂತಾಗಿದೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ...

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...