ಅತೃಪ್ತ ಶಾಸಕರು ಯಡಿಯೂರಪ್ಪಗೆ‌ ಬಿಡ್ತಾರೇನ್ರಿ . ಪ್ಯಾಂಟು, ಶರ್ಟು ಹರಿದು ಕೈಗೆ ಕೊಡ್ತಾರಷ್ಟೇ !? ಡಿ ಕೆ ಶಿವಕುಮಾರ್

Date:

ಅತೃಪ್ತ‌ಶಾಸಕರೆಲ್ಲರು ಅಬ್ಬಬ್ಬಾ ಅಸಾಧ್ಯರು. ಮಹೇಶ ಕುಮಟಳ್ಳಿ ಸ್ವಲ್ಪ‌ ಸೈಲೆಂಟ್ ಅಷ್ಟೇ. ಅಂಥವರನ್ನು ಕಟ್ಟಿಕೊಂಡು ಬಿ.ಎಸ್.ಯಡಿಯೂರಪ್ಪ ಸಿಎಂ ಆಗಲು ಹೊರಟಿದ್ದಾರೆ. ನಮ್ಮ ಅತೃಪ್ತ ಶಾಸಕರು ಯಡಿಯೂರಪ್ಪಗೆ‌ ಬಿಡ್ತಾರೇನ್ರಿ . ಪ್ಯಾಂಟು, ಶರ್ಟು ಹರಿದು ಕೈಗೆ ಕೊಡ್ತಾರಷ್ಟೇ. ಯಡಿಯೂರಪ್ಪ ಕಥೆ ಗೋವಿಂದ ಗೋವಿಂದಾ ಎಂದು ಕಾಂಗ್ರೆಸ್ ನ ಟ್ರಬಲ್‌ ಶೂಟರ್ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ಸರ್ಕಾರ ರಚನೆ ಬಗ್ಗೆ ಡಿ.ಕೆ.ಶಿ ಪ್ರತಿಕ್ರಿಯೆ ಭಾರೀ‌ ಕುತೂಹಲ ಮೂಡಿಸಿದೆ. ದೋಸ್ತಿ‌ಪಕ್ಷದ ನಾಯಕರು ಮತ್ಯಾವ ಬ್ರಹ್ಮಾಸ್ತ್ರ ಬಳಕೆ‌ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಬಿಜೆಪಿ‌ ನಾಯಕರು ತಲೆ ಕೆಡಿಸಿಕೊಳ್ಳುವಂತಾಗಿದೆ.

Share post:

Subscribe

spot_imgspot_img

Popular

More like this
Related

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ ರೆಡ್ ವೈನ್‌...

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...