ಅದಿರು ಕಳುವು ಮಾಡುವುದಕ್ಕೆ ಅಂದಿನ BJP ಸರ್ಕಾರದ ಕುಮ್ಮಕ್ಕು ಇತ್ತು: ಹೆಚ್.ಕೆ. ಪಾಟೀಲ್

Date:

ಅದಿರು ಕಳುವು ಮಾಡುವುದಕ್ಕೆ ಅಂದಿನ BJP ಸರ್ಕಾರದ ಕುಮ್ಮಕ್ಕು ಇತ್ತು: ಹೆಚ್.ಕೆ. ಪಾಟೀಲ್

ಬೆಂಗಳೂರು: ಅದಿರು ಕಳುವು ಮಾಡುವುದಕ್ಕೆ ಅಂದಿನ BJP ಸರ್ಕಾರದ ಕುಮ್ಮಕ್ಕು ಇತ್ತು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ. ನಗರಲದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿರುವಾಗ ಈ ದೊಡ್ಡ ಅಕ್ರಮ ಆಗಿತ್ತು. ಈಗ ಇದನ್ನು ಮರೆಮಾಚುವುದಕ್ಕೆ ಬಿಜೆಪಿಯವರೇ ಬಂದು ಮಾತನಾಡುತ್ತಿದ್ದಾರೆ.
ಅದಿರು ಕಳುವು ಮಾಡುವುದಕ್ಕೆ ಅಂದಿನ ಸರ್ಕಾರದ ಕುಮ್ಮಕ್ಕು ಇತ್ತು. ಅಂದು 6 ಲಕ್ಷ ಟನ್ ಖನಿಜ ರಫ್ತಾಗಿತ್ತು. ಅಂದಿನ ಲೋಕಾಯುಕ್ತ ಸಂತೋಷ್ ಹೆಗ್ಗೆ ಅವರು ಅಕ್ರಮ ಹೊರಗೆ ತಂದು, ವರದಿ ನೀಡಿದ್ದರು. ಅವರ ವರದಿಗೆ ತಾರ್ಕಿಕ ಅಂತ್ಯ ಬರುವುದಕ್ಕೆ ಪ್ರಾರಂಭವಾಗಿದೆ ಎಂದು ತಿಳಿಸಿದರು.
ಇನ್ನೂ ಸಿದ್ದರಾಮಯ್ಯ ಅವರು ಈ ಅಕ್ರಮದ ವಿರುದ್ಧ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದ್ದರು. ಸಿದ್ದರಾಮಯ್ಯ ಅವರ ಪ್ರಯತ್ನಕ್ಕೆ ಕೋರ್ಟ್ ನಿರ್ಣಯ ಮಾಡಿದೆ. ಕಳ್ಳರು ಎಲ್ಲೇ ಇರಲಿ ಅವರಿಗೆ ಶಿಕ್ಷೆ ಕೊಡುವುದು ಕೋರ್ಟ್ ಕೆಲಸವಾಗಿದೆ. ಈ ಅಕ್ರಮವನ್ನು ಮಟ್ಟ ಹಾಕಲು ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಸಿದ್ದರಾಮಯ್ಯನವರು ಪಾದಯಾತ್ರೆ ಮಾಡಿದಕ್ಕೆ ಯಶಸ್ಸು ಸಿಕ್ಕಿದೆ. ಕಾಂಗ್ರೆಸ್ ಶಾಸಕ ಬಂಧನ ಆಗಿರುವುದು ಸರ್ಕಾರಕ್ಕೆ ಮುಜುಗರವೇನು ಇಲ್ಲ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...