“ಅದೃಷ್ಟವಿದ್ದರೆ ನಾನು ಮುಖ್ಯಮಂತ್ರಿ ಆಗುತ್ತೇನೆ “

Date:

ರಾಜ್ಯದ  ಜನರ ಆಶೀರ್ವಾದದಿಂದ ವಿಧಾನಸಭೆಗೆ 8 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಅದೃಷ್ಟವಿದ್ದರೆ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಉಮೇಶ್ ಕತ್ತಿ ಇಂದಿಲ್ಲಿ ಹೇಳಿದ್ದಾರೆ. ಹಾಗು ನನಗೆ  ರಾಜಕೀಯದಲ್ಲಿ ಸಾಕಷ್ಟು ಅನುಭವ ಇದೆ ಹಾಗಾಗಿ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ ಎಂದರು .

ಜನರ ವಿಶ್ವಾಸ ಇರುವವರೆಗೂ ಸಾರ್ವಜನಿಕ ಜೀವನ ದಲ್ಲಿ ಮುಂದುವರೆಯುತ್ತೇನೆ. ಮುಖ್ಯ ಮಂತ್ರಿಯೂ ಆಗುತ್ತೇನೆ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ. ಒಂದು ವೇಳೆ ಸಿಎಂ ಆದರೆ ಈ ಭಾಗದ ನೀರಾವರಿ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸುತ್ತೇನೆ. ನಾನು ಸಚಿವ ಸ್ಥಾನದಿಂದ ವಂಚಿತನಾಗಿದ್ದೇನೆ. ಕೇಂದ್ರ ಸರ್ಕಾರ‌ ಇದನ್ನು ಗಮನಿಸಿ ಪರಿಗಣಿಸುತ್ತದೆ ಎಂಬ ವಿಶ್ವಾಸವಿದೆ ಎಂದರು .

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...