ಅಧಿಕಾರಕ್ಕಾಗಿ ನಾನು ಅಂಟಿಕೊಂಡಿರಲಿಲ್ಲ !

Date:

ಚಿಕ್ಕಬಳ್ಳಾಪುರ: ಅಧಿಕಾರಕ್ಕಾಗಿ ನಾನು ಅಂಟಿಕೊಂಡಿರಲಿಲ್ಲ. ನಾನು ಜನ ರೈತರ ಪರ ನಿಂತಿದ್ದೀನಿ ಎಂದು ಮಾಜಿ ಸಚಿವ ಸುಧಾಕರ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಮೆಡಿಕಲ್ ಕಾಲೇಜು ಹೋದಾಗ ನಾನು ರಾಜೀನಾಮೆ ಕೊಡಲಿಲ್ವಾ?, ಅಧಿಕಾರಕ್ಕಾಗಿ ನಾನು ಅಂಟಿಕೊಂಡಿರಲಿಲ್ಲ. ನಾನು ಜನ ರೈತರ ಪರ ನಿಂತಿದ್ದೀನಿ ಅಂತ ಟಾಂಗ್ ನೀಡಿದರು. ಎಚ್ ಎನ್ ಕೆಸಿ ವ್ಯಾಲಿ ಮೂರನೇ ಹಂತದ ಶುದ್ಧೀಕರಣ ಮಾಡಿ ಅಂತ ಆಗ್ರಹಿಸಿದೆ.
ನೇರವಾಗಿ ಬಳಸಿದ್ರೆ ಆ ನೀರು ಮಾರಕ, ತಕ್ಷಣ ನೀವು ಹಾಲು ಒಕ್ಕೂಟ ಮರುಸ್ಥಾಪನೆ ಮಾಡಬೇಕು. ಮೂರನೇ ಹಂತದ ಶುದ್ಧೀಕರಣ ಆಗಬೇಕು. ಇವರು ನಾನು ಇದ್ದಾಗ ಆದ ಕಟ್ಟಡ ಅಷ್ಟೇ ಇದೆ, ಮೆಡಿಕಲ್ ಕಾಲೇಜು ಗೋಪುರ ಕೂಡ ಕಂಪ್ಲೀಟ್ ಮಾಡಿಲ್ಲ, ಆಸ್ಪತ್ರೆ ಮಾಡಲು ಯೋಗ್ಯತೆ ಇಲ್ಲ. ಇವರಿಗೆ ಏನ್ ಕಡಿದು ಕಟ್ಟೆ ಹಾಕಿದಂಗೆ ಕಾರ್ಯಕ್ರಮ ಮಾಡ್ತಾರೆ. ಮಕ್ಕಳ ಜೊತೆ ಮಾತಾಡಿಕೊಂಡು ಪೋಸ್ ಕೊಡ್ತಾರೆ. ನಾಚಿಕೆ ಅಗಲ್ವಾ..? ನಿಮ್ಮ ಕೊಡುಗೆ ಏನು..? ಅಂತ ವಾಗ್ದಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...