ಅಧಿಕಾರದಲ್ಲಿ ಮುಂದುವರಿಯಲು ಸಿದ್ದರಾಮಯ್ಯರಿಂದ ಹಿಂದೂ ಸಮಾಜ ಒಡೆವ ಪ್ರಯತ್ನ: ಪ್ರತಾಪ್‌ ಸಿಂಹ ಆರೋಪ

Date:

ಅಧಿಕಾರದಲ್ಲಿ ಮುಂದುವರಿಯಲು ಸಿದ್ದರಾಮಯ್ಯರಿಂದ ಹಿಂದೂ ಸಮಾಜ ಒಡೆವ ಪ್ರಯತ್ನ: ಪ್ರತಾಪ್‌ ಸಿಂಹ ಆರೋಪ

ಬೆಂಗಳೂರು: ಅಧಿಕಾರದಲ್ಲಿ ಮುಂದುವರಿಯಲು ಸಿದ್ದರಾಮಯ್ಯರಿಂದ ಹಿಂದೂ ಸಮಾಜ ಒಡೆವ ಪ್ರಯತ್ನ ಮಾಡುತ್ತಿದ್ದಾರೆಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹಿಂದೆ 2006ರಲ್ಲಿ ಅವರು ಅಹಿಂದ ಹೆಸರಲ್ಲಿ ಅಲ್ಪಸಂಖ್ಯಾತರು,
ದಲಿತರ ಮತ್ತು ಹಿಂದುಳಿದ ವರ್ಗಗಳನ್ನು ಹಿಂದೂಗಳಿಂದ ಬೇರೆ ಮಾಡಿದರು, ಈಗ ಕೇವಲ ಅಧಿಕಾರದಲ್ಲಿ ಮುಂದುವರಿಯವುದಕ್ಕೋಸ್ಕರ ಇಡೀ ಹಿಂದೂ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.
ಜಾತಿ ಜನಗಣತಿಯಲ್ಲೂ ಬ್ರಾಹ್ಮಣರ ಸಂಖ್ಯೆ ಕಡಿಮೆ ತೋರಿಸಲಾಗಿದೆ, ಅವರೇನೂ ಹೇಳಲ್ಲ ಅಂತನಾ? ಜನಿವಾರವೇ ಒಂದು ಸಮಸ್ಯೆ ಅಂತ ಅನ್ಕೊಂಡು ಜನಿವಾರವನ್ನೇ ತೆಗೆಸುವ ಕೆಲಸ ಆಗಿದೆ. ಇದು ಹಿಂದೂಗಳ ಮೇಲಿನ ಆಕ್ರಮಣ. ಹಿಂದೂ ಸಮಾಜ ಒಟ್ಟಾಗಿ ಜನಿವಾರ ಪ್ರಕರಣ ವಿರೋಧಿಸಬೇಕು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...