ಅಧಿಕಾರದಲ್ಲಿ ಮುಂದುವರಿಯಲು ಸಿದ್ದರಾಮಯ್ಯರಿಂದ ಹಿಂದೂ ಸಮಾಜ ಒಡೆವ ಪ್ರಯತ್ನ: ಪ್ರತಾಪ್‌ ಸಿಂಹ ಆರೋಪ

Date:

ಅಧಿಕಾರದಲ್ಲಿ ಮುಂದುವರಿಯಲು ಸಿದ್ದರಾಮಯ್ಯರಿಂದ ಹಿಂದೂ ಸಮಾಜ ಒಡೆವ ಪ್ರಯತ್ನ: ಪ್ರತಾಪ್‌ ಸಿಂಹ ಆರೋಪ

ಬೆಂಗಳೂರು: ಅಧಿಕಾರದಲ್ಲಿ ಮುಂದುವರಿಯಲು ಸಿದ್ದರಾಮಯ್ಯರಿಂದ ಹಿಂದೂ ಸಮಾಜ ಒಡೆವ ಪ್ರಯತ್ನ ಮಾಡುತ್ತಿದ್ದಾರೆಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹಿಂದೆ 2006ರಲ್ಲಿ ಅವರು ಅಹಿಂದ ಹೆಸರಲ್ಲಿ ಅಲ್ಪಸಂಖ್ಯಾತರು,
ದಲಿತರ ಮತ್ತು ಹಿಂದುಳಿದ ವರ್ಗಗಳನ್ನು ಹಿಂದೂಗಳಿಂದ ಬೇರೆ ಮಾಡಿದರು, ಈಗ ಕೇವಲ ಅಧಿಕಾರದಲ್ಲಿ ಮುಂದುವರಿಯವುದಕ್ಕೋಸ್ಕರ ಇಡೀ ಹಿಂದೂ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.
ಜಾತಿ ಜನಗಣತಿಯಲ್ಲೂ ಬ್ರಾಹ್ಮಣರ ಸಂಖ್ಯೆ ಕಡಿಮೆ ತೋರಿಸಲಾಗಿದೆ, ಅವರೇನೂ ಹೇಳಲ್ಲ ಅಂತನಾ? ಜನಿವಾರವೇ ಒಂದು ಸಮಸ್ಯೆ ಅಂತ ಅನ್ಕೊಂಡು ಜನಿವಾರವನ್ನೇ ತೆಗೆಸುವ ಕೆಲಸ ಆಗಿದೆ. ಇದು ಹಿಂದೂಗಳ ಮೇಲಿನ ಆಕ್ರಮಣ. ಹಿಂದೂ ಸಮಾಜ ಒಟ್ಟಾಗಿ ಜನಿವಾರ ಪ್ರಕರಣ ವಿರೋಧಿಸಬೇಕು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ ರೆಡ್ ವೈನ್‌...

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...