ಅಧಿಕಾರ ಇದೆ ಎಂದು ಜನ ಪ್ರತಿನಿಧಿಗಳ ಮೇಲೆ ದಬ್ಬಾಳಿಕೆ ಮಾಡುವುದು ಖಂಡನೀಯ: ಬಿವೈ ವಿಜಯೇಂದ್ರ

Date:

ಅಧಿಕಾರ ಇದೆ ಎಂದು ಜನ ಪ್ರತಿನಿಧಿಗಳ ಮೇಲೆ ದಬ್ಬಾಳಿಕೆ ಮಾಡುವುದು ಖಂಡನೀಯ: ಬಿವೈ ವಿಜಯೇಂದ್ರ

ಬೆಂಗಳೂರು: ಅಧಿಕಾರ ಇದೆ ಎಂದು ಜನ ಪ್ರತಿನಿಧಿಗಳ ಮೇಲೆ ದಬ್ಬಾಳಿಕೆ ಮಾಡುವುದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದ ಕಂಠೀರವ ಸ್ಟುಡಿಯೋ ಬಳಿ ಮುನಿರತ್ನ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದರು. ಇದೇ ವಿಚಾರವಾಗಿ ಮಾತನಾಡಿದ ವಿಜಯೇಂದ್ರ, ಅಧಿಕಾರ ಇದೆ ಎಂದು ಜನ ಪ್ರತಿನಿಧಿಗಳ ಮೇಲೆ ದಬ್ಬಾಳಿಕೆ ಮಾಡುವುದು, ಅವಮಾನ ಮಾಡುವುದು ಖಂಡನೀಯವಾಗಿದೆ ಎಂದರು.
ಇನ್ನೂ ಮಂಜುನಾಥ್ ನಾಯಕ್ ಅಮಾನತು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ. ಅಲ್ಲದೆ, ಅಧಿಕಾರದ ದರ್ಪ ನೆತ್ತಿಗೇರಿದರೆ ಆಡಳಿತದಲ್ಲಿ ಇದ್ದವರು ಹೇಗೆ ನಡೆದುಕೊಳ್ಳಬಹುದು ಎಂದು ಈ ಘಟನೆ ತೋರಿಸುತ್ತಿದೆ. ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ಮೇಲೆ ಕ್ರಮ ಆಗಿಲ್ಲ. ಶಾಸಕರ ಮೇಲೆ ಹಲ್ಲೆ ಯತ್ನ ನಡೆಸಿದವರ ಮೇಲೆ ಯಾವುದೇ ಕ್ರಮ ಆಗಿಲ್ಲ. ಮುನಿರತ್ನ ಮೇಲೆ ಹಲ್ಲೆ ನಡೆದ ಘಟನೆ ಈಗ ಗೊತ್ತಾಗಿದೆ. ಈ ಕುರಿತಾಗಿಯೂ ನಾವು ಧ್ವನಿ ಎತ್ತುತ್ತೇವೆ ಎಂದರು.

Share post:

Subscribe

spot_imgspot_img

Popular

More like this
Related

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ! ಬೆಂಗಳೂರು: ಬಾಗಲಗುಂಟೆ...

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು! ಬೆಂಗಳೂರು: ಬಾರ್‌ಗೆ ಕುಡಿಯಲು...