ಅಧಿಕಾರ ಇದೆ ಎಂದು ಜನ ಪ್ರತಿನಿಧಿಗಳ ಮೇಲೆ ದಬ್ಬಾಳಿಕೆ ಮಾಡುವುದು ಖಂಡನೀಯ: ಬಿವೈ ವಿಜಯೇಂದ್ರ

Date:

ಅಧಿಕಾರ ಇದೆ ಎಂದು ಜನ ಪ್ರತಿನಿಧಿಗಳ ಮೇಲೆ ದಬ್ಬಾಳಿಕೆ ಮಾಡುವುದು ಖಂಡನೀಯ: ಬಿವೈ ವಿಜಯೇಂದ್ರ

ಬೆಂಗಳೂರು: ಅಧಿಕಾರ ಇದೆ ಎಂದು ಜನ ಪ್ರತಿನಿಧಿಗಳ ಮೇಲೆ ದಬ್ಬಾಳಿಕೆ ಮಾಡುವುದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದ ಕಂಠೀರವ ಸ್ಟುಡಿಯೋ ಬಳಿ ಮುನಿರತ್ನ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದರು. ಇದೇ ವಿಚಾರವಾಗಿ ಮಾತನಾಡಿದ ವಿಜಯೇಂದ್ರ, ಅಧಿಕಾರ ಇದೆ ಎಂದು ಜನ ಪ್ರತಿನಿಧಿಗಳ ಮೇಲೆ ದಬ್ಬಾಳಿಕೆ ಮಾಡುವುದು, ಅವಮಾನ ಮಾಡುವುದು ಖಂಡನೀಯವಾಗಿದೆ ಎಂದರು.
ಇನ್ನೂ ಮಂಜುನಾಥ್ ನಾಯಕ್ ಅಮಾನತು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ. ಅಲ್ಲದೆ, ಅಧಿಕಾರದ ದರ್ಪ ನೆತ್ತಿಗೇರಿದರೆ ಆಡಳಿತದಲ್ಲಿ ಇದ್ದವರು ಹೇಗೆ ನಡೆದುಕೊಳ್ಳಬಹುದು ಎಂದು ಈ ಘಟನೆ ತೋರಿಸುತ್ತಿದೆ. ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ಮೇಲೆ ಕ್ರಮ ಆಗಿಲ್ಲ. ಶಾಸಕರ ಮೇಲೆ ಹಲ್ಲೆ ಯತ್ನ ನಡೆಸಿದವರ ಮೇಲೆ ಯಾವುದೇ ಕ್ರಮ ಆಗಿಲ್ಲ. ಮುನಿರತ್ನ ಮೇಲೆ ಹಲ್ಲೆ ನಡೆದ ಘಟನೆ ಈಗ ಗೊತ್ತಾಗಿದೆ. ಈ ಕುರಿತಾಗಿಯೂ ನಾವು ಧ್ವನಿ ಎತ್ತುತ್ತೇವೆ ಎಂದರು.

Share post:

Subscribe

spot_imgspot_img

Popular

More like this
Related

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...

ತಾಂತ್ರಿಕ ದೋಷ: ಲಂಡನ್–ಬೆಂಗಳೂರು ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಸುರಕ್ಷಿತ ಲ್ಯಾಂಡ್

ತಾಂತ್ರಿಕ ದೋಷ: ಲಂಡನ್–ಬೆಂಗಳೂರು ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಸುರಕ್ಷಿತ...

ಊಟ ಮಾಡಿದ ತಕ್ಷಣ ಚಹಾ ಕುಡಿಯುತ್ತೀರಾ? ಇದರಿಂದಾಗುವ ಅಪಾಯಗಳು ಇಲ್ಲಿವೆ

ಊಟ ಮಾಡಿದ ತಕ್ಷಣ ಚಹಾ ಕುಡಿಯುತ್ತೀರಾ? ಇದರಿಂದಾಗುವ ಅಪಾಯಗಳು ಇಲ್ಲಿವೆ ನಮ್ಮಲ್ಲಿ ಬಹುತೇಕ...

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ ಪರಮೇಶ್ವರ್ ಆರೋಪ

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ...