ಅನರ್ಹ ಶಾಸಕರನ್ನು ಭೇಟಿ ಮಾಡಿದ ಬಳಿಕ ಯಡಿಯೂರಪ್ಪ ಅವರು ಹೋಗಿದ್ದಾದರೂ ಎಲ್ಲಿಗೆ !?

Date:

ಬಿಜೆಪಿಗೆ ಸಚಿವ ಸಂಪುಟದ ವಿಸ್ತರಣೆ ಆದ ಬಳಿಕ ಬಿಜೆಪಿಯಲ್ಲಿ ಅತೃಪ್ತ ಶಾಸಕರ ಗುಂಪೊಂದು ರಚನೆಯಾಗಿದೆ ಹಾಗಾಗಿ ಬಿ.ಎಸ್. ಯಡಿಯೂರಪ್ಪ ಅನರ್ಹ ಶಾಸಕರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ ನಿಮಗೆ ಅನ್ಯಾಯವಾಗಲು ಬಿಡಲ್ಲ. ಮತ್ತೊಮ್ಮೆ ವಕೀಲರ ಮೂಲಕ ಮನವಿ ಮಾಡಿಸುತ್ತೇವೆ. ಗಂಭೀರವಾಗಿ ಕಾನೂನು ಹೋರಾಟ ಮಾಡುತ್ತಿದ್ದೇವೆ ಎಂದು ಅನರ್ಹ ಶಾಸಕರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಮಧ್ಯಾಹ್ನ ಕರ್ನಾಟಕ ಭವನದಿಂದ ತೆರಳಿ ಅನರ್ಹ ಶಾಸಕರನ್ನು ಭೇಟಿ ಮಾಡಿದ್ದ ಸಿಎಂ ನಂತರದಲ್ಲಿ ಪ್ರಧಾನಿ ಮೋದಿ ಅವರನ್ನಾಗಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನಾಗಲಿ ಭೇಟಿ ಮಾಡಿಲ್ಲ. ಅವರು ಕರ್ನಾಟಕ ಭವನಕ್ಕೂ ಆಗಮಿಸಿಲ್ಲ. ಹಾಗಾದರೆ ಯಡಿಯೂರಪ್ಪ ಅವರು ಎಲ್ಲಿಗೆ ಹೋಗಿದ್ದಾರೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡ್ತಾ ಇದೆ

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...