ಅನರ್ಹ ಶಾಸಕರಿಗೆ ಬುಧವಾರ ಎಂಥ ದಿನ ಗೊತ್ತಾ !?

Date:

ರಾಜ್ಯದ ರಾಜಕೀಯ ವಲಯದಲ್ಲಿ ಹಲವಾರು  ಸಂಚಲನಗಳು ಸೃಷ್ಟಿಯಾಗುತ್ತಿವೆ  . ಉಪ ಚುನಾವಣೆ ಕೂಡ ನಡೆಯುವ ಸಾಧ್ಯತೆ ಇದೆ ಅದರ ಸಿದ್ಧತೆಯಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಂತ್ರವನ್ನು ನಡೆಸುತ್ತಿವೆ ಹಾಗೆ  ಅನರ್ಹ ಶಾಸಕರುಗಳ ಕ್ಷೇತ್ರಗಳಿಗೆ ಈಗಾಗಲೇ ಉಪ ಚುನಾವಣೆ ಘೋಷಣೆಯಾಗಿದ್ದು ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಹೀಗಾಗಿ ಸುಪ್ರೀಂ ಕೋರ್ಟ್ ನಿಂದ ಬುಧವಾರ ಹೊರ ಬೀಳಲಿರುವ ತೀರ್ಪು ಅನರ್ಹ ಶಾಸಕರ ಪಾಲಿಗೆ ನಿರ್ಣಾಯಕವಾಗಲಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ಅನರ್ಹ ಶಾಸಕರುಗಳ ಕ್ಷೇತ್ರಗಳಿಗೆ ಬಿರುಸಿನ ಪ್ರವಾಸ ಕೈಗೊಂಡು, ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಜೊತೆಗೆ ಪರೋಕ್ಷ ಪ್ರಚಾರವನ್ನೂ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ .

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...