ಅನಾರೋಗ್ಯದ ಕಾರಣಕ್ಕೆ ಮತ್ತೆ ಆಸ್ಪತ್ರೆಗೆ ದಾಖಲಾದ ಡಿ ಕೆ ಶಿವಕುಮಾರ್ ! ಈಗ ಹೇಗಿದ್ದಾರೆ ?

Date:

ಜೈಲಿನಿಂದ ಬೇಲ್ ಮೂಲಕ ಹೊರಬಂದ ಡಿ.ಕೆ. ಶಿವಕುಮಾರ್ ಅವರು ಅನಾರೋಗ್ಯದ ಕಾರಣಕ್ಕೆ ನಿನ್ನೆ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ ಮೂರು ದಿನಗಳ ಕಾಲ ಶಿವಕುಮಾರ್ ಆಸ್ಪತ್ರೆಯಲ್ಲೇ ಇರಲಿದ್ದಾರೆಂದು ಕುಟುಂಬದವರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಅಭಿಮಾನಿಗಳು, ರಾಜಕೀಯ ನಾಯಕರಿಗೆ ಮನವಿ ಮಾಡಿರುವ ಡಿ.ಕೆ. ಶಿವಕುಮಾರ್ ಕುಟುಂಬಸ್ಥರು, ವೈದ್ಯರು ಕಡ್ಡಾಯ ವಿಶ್ರಾಂತಿ ಪಡೆದುಕೊಳ್ಳುವಂತೆ ಸೂಚಿಸಿರುವುದರಿಂದ ಕನಿಷ್ಠ ಮೂರು ದಿನಗಳ ಕಾಲ ಯಾರೂ ಅವರ ಭೇಟಿಗೆ ಬರಬಾರದೆಂದು ಅಭಿಮಾನಿಗಳಿಗೆ ಕುಟುಂಬ ಸದಸ್ಯರು ಕೋರಿದ್ದಾರೆ.

Share post:

Subscribe

spot_imgspot_img

Popular

More like this
Related

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...