ಅನಾರೋಗ್ಯದ ಕಾರಣಕ್ಕೆ ಮತ್ತೆ ಆಸ್ಪತ್ರೆಗೆ ದಾಖಲಾದ ಡಿ ಕೆ ಶಿವಕುಮಾರ್ ! ಈಗ ಹೇಗಿದ್ದಾರೆ ?

Date:

ಜೈಲಿನಿಂದ ಬೇಲ್ ಮೂಲಕ ಹೊರಬಂದ ಡಿ.ಕೆ. ಶಿವಕುಮಾರ್ ಅವರು ಅನಾರೋಗ್ಯದ ಕಾರಣಕ್ಕೆ ನಿನ್ನೆ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ ಮೂರು ದಿನಗಳ ಕಾಲ ಶಿವಕುಮಾರ್ ಆಸ್ಪತ್ರೆಯಲ್ಲೇ ಇರಲಿದ್ದಾರೆಂದು ಕುಟುಂಬದವರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಅಭಿಮಾನಿಗಳು, ರಾಜಕೀಯ ನಾಯಕರಿಗೆ ಮನವಿ ಮಾಡಿರುವ ಡಿ.ಕೆ. ಶಿವಕುಮಾರ್ ಕುಟುಂಬಸ್ಥರು, ವೈದ್ಯರು ಕಡ್ಡಾಯ ವಿಶ್ರಾಂತಿ ಪಡೆದುಕೊಳ್ಳುವಂತೆ ಸೂಚಿಸಿರುವುದರಿಂದ ಕನಿಷ್ಠ ಮೂರು ದಿನಗಳ ಕಾಲ ಯಾರೂ ಅವರ ಭೇಟಿಗೆ ಬರಬಾರದೆಂದು ಅಭಿಮಾನಿಗಳಿಗೆ ಕುಟುಂಬ ಸದಸ್ಯರು ಕೋರಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಂಬೈನಲ್ಲಿ ಬಸ್ ಅಪಘಾತ: ನಾಲ್ವರು ಸಾವು, ಒಂಬತ್ತು ಮಂದಿಗೆ ಗಾಯ

ಮುಂಬೈನಲ್ಲಿ ಬಸ್ ಅಪಘಾತ: ನಾಲ್ವರು ಸಾವು, ಒಂಬತ್ತು ಮಂದಿಗೆ ಗಾಯ ಮಹಾರಾಷ್ಟ್ರ: ಮಹಾರಾಷ್ಟ್ರದ...

ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೆ ಚಿಂತನೆ: ಸಿಎಂ ಸಿದ್ದರಾಮಯ್ಯ ಸುಳಿವು

ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೆ ಚಿಂತನೆ: ಸಿಎಂ ಸಿದ್ದರಾಮಯ್ಯ ಸುಳಿವು ಬೆಂಗಳೂರು:...

ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು: ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು: ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್...

ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಬಂದ ASI ಹೃದಯಾಘಾತದಿಂದ ನಿಧನ

ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಬಂದ ASI ಹೃದಯಾಘಾತದಿಂದ ನಿಧನ ಚಾಮರಾಜನಗರ: ರಾತ್ರಿ...