ಅನಾರೋಗ್ಯ: ಕಲಾಪೋಷಕ ವೆಂಕಟಗಿರುಯಪ್ಪ ಶ್ರೀನಿವಾಸ್ ವಿಧಿವಶ!

Date:

ಅನಾರೋಗ್ಯ: ಕಲಾಪೋಷಕ ವೆಂಕಟಗಿರುಯಪ್ಪ ಶ್ರೀನಿವಾಸ್ ವಿಧಿವಶ!

ಗದಗ:- ಅನಾರೋಗ್ಯದಿಂದ ಬಳಲುತ್ತಿದ್ದ ಕಲಾಪೋಷಕ ಕಾಳಮಂಜಿ ವೆಂಕಟಗಿರುಯಪ್ಪ ಶ್ರೀನಿವಾಸ್ ಅವರು ಗದಗ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಸೋಮವಾರ ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಕಾವೆಂಶ್ರೀ ನಿಧನರಾಗಿದ್ದಾರೆ. 2023 ರಲ್ಲಿ ನಡೆದಿದ್ದ 96 ನೇ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಕಾವೆಂಶ್ರೀ ಅವರ ಕಾರ್ಯವನ್ನು ಪ್ರಶಂಸಿದ್ದರು.

ಕಾವೆಂಶ್ರೀ ಅವರ 25 ವರ್ಷಗಳ ಕಲಾ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದರು. ಕಲೆ, ಸಂಸ್ಕೃತಿ ಉಳಿವಿಗಾಗಿ ಕಾವೆಂಶ್ರೀ ಅವರು 1996 ರಲ್ಲಿ ಕಲಾ ಚೇತನ ಸಂಸ್ಥೆ ಸ್ಥಾಪಿಸಿದರು. ಕಲಾ ಚೇತನ ಸಂಸ್ಥೆಯ ಮೂಲಕ ಅಂತರಾಷ್ಟ್ರೀಯ ಕಲಾವಿದರ ಕಾರ್ಯಕ್ರಮ ಆಯೋಜಿಸುತ್ತಿದ್ದರು. ನಿರಂತರ ಕಾರ್ಯಕ್ರಮ ಆಯೋಜನೆ ಬಗ್ಗೆ ಪ್ರಧಾನಿ ಮೋದಿಯವರು ಸಂತಸ ವ್ಯಕ್ತಪಡಿಸಿದ್ದರು.

Share post:

Subscribe

spot_imgspot_img

Popular

More like this
Related

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಹೊಸಕೋಟೆ ಸಮೀಪ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.!

ಹೊಸಕೋಟೆ ಸಮೀಪ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.! ಹೊಸಕೋಟೆ:...

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನದೇವನಹಳ್ಳಿ: ಬಿಕ್ಲು...

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...