ಅನುಮತಿ ಇಲ್ಲದೇ ಶೂಟಿಂಗ್: ತರುಣ್ ಸುಧೀರ್, ರಾಣಾ ಸಿನಿಮಾಗೆ‌ ಶಾಕ್ ಕೊಟ್ಟ ಅರಣ್ಯ ಇಲಾಖೆ

Date:

ಅನುಮತಿ ಇಲ್ಲದೇ ಶೂಟಿಂಗ್: ತರುಣ್ ಸುಧೀರ್, ರಾಣಾ ಸಿನಿಮಾಗೆ‌ ಶಾಕ್ ಕೊಟ್ಟ ಅರಣ್ಯ ಇಲಾಖೆ

ತುಮಕೂರು: ನಟಿ ರಕ್ಷಿತಾ ಅವರ ಸಹೋದರ ರಾಣಾ ನಾಯಕನಾಗಿ ನಟಿಸುತ್ತಿರುವ ಹೊಸ ಸಿನಿಮಾ ತಂಡಕ್ಕೆ ಅರಣ್ಯ ಇಲಾಖೆ ಶಾಕ್ ನೀಡಿದೆ. ತುಮಕೂರಿನ ನಾಮಚಿಲುಮೆ ಬಳಿ ಅನುಮತಿ ಇಲ್ಲದೆ ಚಿತ್ರೀಕರಣ ಮಾಡುತ್ತಿದ್ದ ಹಿನ್ನೆಲೆ ಚಿತ್ರೀಕರಣ ನಡೆಯುತ್ತಿದ್ದ ಸ್ಥಳದ ಮೇಲೆ ತುಮಕೂರು ಎಸಿಎಫ್ ಪವಿತ್ರಾ ನೇತೃತ್ವದಲ್ಲಿ ನಡೆಸಿದ್ದಾರೆ.
ಕಳೆದ 5 ದಿನದಿಂದ ನಾಮದಚಿಲುಮೆಯಲ್ಲಿ ನಡೆಯುತ್ತಿದ್ದ ಶೂಟಿಂಗ್, ತರುಣ್ ಸುಧೀರ್ ಕ್ರಿಯೇಟಿವ್ ಹೆಸರಿನಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ನಟಿ ರಕ್ಷಿತಾ ಸಹೋದರ ರಾಣ, ಪ್ರಿಯಾಂಕಾ ಈ ಸಿನಿಮಾದಲ್ಲಿ ನಟಿಸುತ್ತಿದ್ದರು.
ಸುಮಾರು 50-100 ಜನ ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಅರಣ್ಯ ಇಲಾಖೆ ದಾಳಿ ವೇಳೆ ಸಿನಿಮಾ ಚಿತ್ರೀಕರಣಕ್ಕೆ ಬಳಸಲಾಗಿರುವ ಕ್ಯಾರವಾನ್, ಕ್ಯಾಮರಾ ಲೈಟ್, ಕೆಲ ಸಾಮಗ್ರಿ ಪತ್ತೆ, ಲೈಟ್, ಅಡುಗೆ ಸಾಮಗ್ರಿ, ಚೇರ್ಗಳು, ಟೆಂಪೊ ಟ್ರಾವೆಲರ್ ಅನ್ನು ವಶಕ್ಕೆ ಪಡೆಯಲಾಗಿದೆ.

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...