ಅನೈತಿಕ ಸಂಬಂಧದಿಂದ ಹಾರಿಹೋಯ್ತು ಪ್ರಾಣ

0
32

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಹಿಳೆಯನ್ನು ನಡು ರಸ್ತೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೊಸೂರು ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆ. ಆನೇಕಲ್ ತಾಲೂಕಿನ ಜಿಗಣಿ ನಿವಾಸಿಯಾಗಿದ್ದ ಅರ್ಚನಾ ರೆಡ್ಡಿ, ಎಚ್‌ಎಸ್‌ಆರ್ ಲೇಔಟ್ ಮನೆಗೆ ತೆರಳಿದ್ದರು. ಈ ವೇಳೆ ಹೊಸೂರು ರೋಡ್ ಜಂಕ್ಷನ್ ಸಮೀಪ ಕಾರು ನಿಲ್ಲಿಸಿ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಸಂತೋಷ್ ಮತ್ತು ನವೀನ್ ಎಂಬುವರು ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here