ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿ RCB ಸೇರಲು ಸಿದ್ಧರಾದ್ರಾ

Date:

ಇತ್ತೀಚೆಗೆ ಆಸ್ಟ್ರೇಲಿಯಾ ಮೂಲದ ಐಪಿಎಲ್ ಕ್ರಿಕೆಟಿಗ ಡೇವಿಡ್ ವಾರ್ನರ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಸಾಮಾಜಿಕ ಜಾಲತಾಣದಲ್ಲಿ ಗೌರವ ಸಲ್ಲಿಸಿ ಸುದ್ದಿಯಾಗಿದ್ದರು. 

ಆದರೆ ಇದರ ಹಿಂದೆ ಬೇರೆಯೇ ಲೆಕ್ಕಾಚಾರವಿದೆಯೇ?

ಇದುವರೆಗೆ ಹೈದರಾಬಾದ್ ತಂಡದಲ್ಲಿದ್ದ ವಾರ್ನರ್ ಈ ಬಾರಿ ಮೆಗಾ ಹರಾಜಿಗೊಳಪಡಲಿದ್ದಾರೆ. ಹೀಗಾಗಿ ಅವರು ಪುನೀತ್ ಗೆ ಗೌರವ ಸಲ್ಲಿಸಿ ಕನ್ನಡಿಗರ ಮನಗೆದ್ದ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರುವ ಇರಾದೆಯಿದೆ ಎನ್ನಲಾಗಿದೆ.

ಅದಕ್ಕೆ ತಕ್ಕಂತೆ ವಾರ್ನರ್ ರ ಪೋಸ್ಟ್ ಗೆ ಆರ್ ಸಿಬಿ ಫ್ಯಾನ್ಸ್ ಸಾಕಷ್ಟು ಸಂಖ್ಯೆಯಲ್ಲಿ ಕಾಮೆಂಟ್ ಮಾಡಿ ಮುಂದಿನ ಆವೃತ್ತಿಯಲ್ಲಿ ಆರ್ ಸಿಬಿಗೆ ಬನ್ನಿ ಎಂದು ಕೇಳಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ನಲ್ಲಿ ವಾರ್ನರ್ ಆರ್ ಸಿಬಿ ಬಂದರೂ ಅಚ್ಚರಿಯಿಲ್ಲ.

 

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...