ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿ RCB ಸೇರಲು ಸಿದ್ಧರಾದ್ರಾ

Date:

ಇತ್ತೀಚೆಗೆ ಆಸ್ಟ್ರೇಲಿಯಾ ಮೂಲದ ಐಪಿಎಲ್ ಕ್ರಿಕೆಟಿಗ ಡೇವಿಡ್ ವಾರ್ನರ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಸಾಮಾಜಿಕ ಜಾಲತಾಣದಲ್ಲಿ ಗೌರವ ಸಲ್ಲಿಸಿ ಸುದ್ದಿಯಾಗಿದ್ದರು. 

ಆದರೆ ಇದರ ಹಿಂದೆ ಬೇರೆಯೇ ಲೆಕ್ಕಾಚಾರವಿದೆಯೇ?

ಇದುವರೆಗೆ ಹೈದರಾಬಾದ್ ತಂಡದಲ್ಲಿದ್ದ ವಾರ್ನರ್ ಈ ಬಾರಿ ಮೆಗಾ ಹರಾಜಿಗೊಳಪಡಲಿದ್ದಾರೆ. ಹೀಗಾಗಿ ಅವರು ಪುನೀತ್ ಗೆ ಗೌರವ ಸಲ್ಲಿಸಿ ಕನ್ನಡಿಗರ ಮನಗೆದ್ದ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರುವ ಇರಾದೆಯಿದೆ ಎನ್ನಲಾಗಿದೆ.

ಅದಕ್ಕೆ ತಕ್ಕಂತೆ ವಾರ್ನರ್ ರ ಪೋಸ್ಟ್ ಗೆ ಆರ್ ಸಿಬಿ ಫ್ಯಾನ್ಸ್ ಸಾಕಷ್ಟು ಸಂಖ್ಯೆಯಲ್ಲಿ ಕಾಮೆಂಟ್ ಮಾಡಿ ಮುಂದಿನ ಆವೃತ್ತಿಯಲ್ಲಿ ಆರ್ ಸಿಬಿಗೆ ಬನ್ನಿ ಎಂದು ಕೇಳಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ನಲ್ಲಿ ವಾರ್ನರ್ ಆರ್ ಸಿಬಿ ಬಂದರೂ ಅಚ್ಚರಿಯಿಲ್ಲ.

 

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...