No menu items!
8.6 C
Munich
Wednesday, April 15, 2026

ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿ RCB ಸೇರಲು ಸಿದ್ಧರಾದ್ರಾ

Must read

ಇತ್ತೀಚೆಗೆ ಆಸ್ಟ್ರೇಲಿಯಾ ಮೂಲದ ಐಪಿಎಲ್ ಕ್ರಿಕೆಟಿಗ ಡೇವಿಡ್ ವಾರ್ನರ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಸಾಮಾಜಿಕ ಜಾಲತಾಣದಲ್ಲಿ ಗೌರವ ಸಲ್ಲಿಸಿ ಸುದ್ದಿಯಾಗಿದ್ದರು. 

ಆದರೆ ಇದರ ಹಿಂದೆ ಬೇರೆಯೇ ಲೆಕ್ಕಾಚಾರವಿದೆಯೇ?

ಇದುವರೆಗೆ ಹೈದರಾಬಾದ್ ತಂಡದಲ್ಲಿದ್ದ ವಾರ್ನರ್ ಈ ಬಾರಿ ಮೆಗಾ ಹರಾಜಿಗೊಳಪಡಲಿದ್ದಾರೆ. ಹೀಗಾಗಿ ಅವರು ಪುನೀತ್ ಗೆ ಗೌರವ ಸಲ್ಲಿಸಿ ಕನ್ನಡಿಗರ ಮನಗೆದ್ದ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರುವ ಇರಾದೆಯಿದೆ ಎನ್ನಲಾಗಿದೆ.

ಅದಕ್ಕೆ ತಕ್ಕಂತೆ ವಾರ್ನರ್ ರ ಪೋಸ್ಟ್ ಗೆ ಆರ್ ಸಿಬಿ ಫ್ಯಾನ್ಸ್ ಸಾಕಷ್ಟು ಸಂಖ್ಯೆಯಲ್ಲಿ ಕಾಮೆಂಟ್ ಮಾಡಿ ಮುಂದಿನ ಆವೃತ್ತಿಯಲ್ಲಿ ಆರ್ ಸಿಬಿಗೆ ಬನ್ನಿ ಎಂದು ಕೇಳಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ನಲ್ಲಿ ವಾರ್ನರ್ ಆರ್ ಸಿಬಿ ಬಂದರೂ ಅಚ್ಚರಿಯಿಲ್ಲ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article