ಅಪ್ಪು ಸಾವಿನ ತನಿಖೆ ಒತ್ತಾಯದ ಕುರಿತು ಶಿವಣ್ಣ ಪ್ರತಿಕ್ರಿಯೆ

Date:

ಪುನೀತ್ ರಾಜ್ ಕುಮಾರ್ ಸಾವಿನ ಕುರಿತು ಸಂಪೂರ್ಣ ತನಿಖೆ ಮಾಡುವಂತೆ, ಸದಾಶಿವನಗರ ಠಾಣೆಗೆ ಪುನೀತ್ ರಾಜಕುಮಾರ್ ಅಭಿಮಾನಿ ಅರುಣ್ ಪರಮೇಶ್ವರ್ ದೂರು ನೀಡಲು ಸಿದ್ಧರಾಗಿದ್ದಾರೆ.

ರಮಣಶ್ರೀ ಆಸ್ಪತ್ರೆಯಲ್ಲಿ ಪುನೀತ್ ಗೆ ಯಾವ ಯಾವ ಚಿಕಿತ್ಸೆಯನ್ನ ನೀಡಲಾಯಿತು. ಪುನೀತ್ ರಮಣಶ್ರೀ ಆಸ್ಪತ್ರೆಗೆ ಹೋದ ಸಮಯ, ಆಸ್ಪತ್ರೆಯ ಸಿಸಿಟಿವಿ ವಿಡಿಯೋಗಳನ್ನ ಬಹಿರಂಗ ಪಡಿಸಬೇಕು. ವಿಕ್ರಮ್ ಆಸ್ಪತ್ರೆಗೆ ತಡವಾಗಿ ಹೊಗಲು ಕಾರಣವೇನು..? ವಿಕ್ರಮ್ ಆಸ್ಪತ್ರೆಗೆ ಹೊಗಲು ರಮಣಶ್ರೀ ಆಸ್ಪತ್ರೆಯವರು ಯಾಕೆ ಆಂಬುಲೆನ್ಸ್ ವ್ಯವಸ್ಥೆ ಮಾಡಿಲ್ಲ. ಈ ಕುರಿತು ಸಮಗ್ರ ತನಿಖೆ ಮಾಡಿ ಸತ್ಯಾಸತ್ಯತೆಯನ್ನ ಜನರ ಮುಂದಿಡಬೇಕೆಂದು ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಶಿವಣ್ಣ, ಅಪ್ಪುನೇ ನಮ್ಮ ಜೊತೆ ಇಲ್ಲ. ದೂರು ನೀಡಿ ಏನು ಪ್ರಯೋಜನ. ದೂರು ಕೊಡೋದು ಯಾಕೆ.? ನಾವೂ ಇದೆ ಮಾಡಿ ಅದೇ ಮಾಡಿ ಅಂತ ಹೇಳಲ್ಲ. ಅಭಿಮಾನಿಗಳ ಹೃದಯಕ್ಕೆ ಅಪ್ಪು ಏನೆಂದು ಗೊತ್ತು ಎಂದು ಶಿವಣ್ಣ ಉತ್ತರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...