ಅಪ್ಪು ಸಾವಿನ ತನಿಖೆ ಒತ್ತಾಯದ ಕುರಿತು ಶಿವಣ್ಣ ಪ್ರತಿಕ್ರಿಯೆ

Date:

ಪುನೀತ್ ರಾಜ್ ಕುಮಾರ್ ಸಾವಿನ ಕುರಿತು ಸಂಪೂರ್ಣ ತನಿಖೆ ಮಾಡುವಂತೆ, ಸದಾಶಿವನಗರ ಠಾಣೆಗೆ ಪುನೀತ್ ರಾಜಕುಮಾರ್ ಅಭಿಮಾನಿ ಅರುಣ್ ಪರಮೇಶ್ವರ್ ದೂರು ನೀಡಲು ಸಿದ್ಧರಾಗಿದ್ದಾರೆ.

ರಮಣಶ್ರೀ ಆಸ್ಪತ್ರೆಯಲ್ಲಿ ಪುನೀತ್ ಗೆ ಯಾವ ಯಾವ ಚಿಕಿತ್ಸೆಯನ್ನ ನೀಡಲಾಯಿತು. ಪುನೀತ್ ರಮಣಶ್ರೀ ಆಸ್ಪತ್ರೆಗೆ ಹೋದ ಸಮಯ, ಆಸ್ಪತ್ರೆಯ ಸಿಸಿಟಿವಿ ವಿಡಿಯೋಗಳನ್ನ ಬಹಿರಂಗ ಪಡಿಸಬೇಕು. ವಿಕ್ರಮ್ ಆಸ್ಪತ್ರೆಗೆ ತಡವಾಗಿ ಹೊಗಲು ಕಾರಣವೇನು..? ವಿಕ್ರಮ್ ಆಸ್ಪತ್ರೆಗೆ ಹೊಗಲು ರಮಣಶ್ರೀ ಆಸ್ಪತ್ರೆಯವರು ಯಾಕೆ ಆಂಬುಲೆನ್ಸ್ ವ್ಯವಸ್ಥೆ ಮಾಡಿಲ್ಲ. ಈ ಕುರಿತು ಸಮಗ್ರ ತನಿಖೆ ಮಾಡಿ ಸತ್ಯಾಸತ್ಯತೆಯನ್ನ ಜನರ ಮುಂದಿಡಬೇಕೆಂದು ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಶಿವಣ್ಣ, ಅಪ್ಪುನೇ ನಮ್ಮ ಜೊತೆ ಇಲ್ಲ. ದೂರು ನೀಡಿ ಏನು ಪ್ರಯೋಜನ. ದೂರು ಕೊಡೋದು ಯಾಕೆ.? ನಾವೂ ಇದೆ ಮಾಡಿ ಅದೇ ಮಾಡಿ ಅಂತ ಹೇಳಲ್ಲ. ಅಭಿಮಾನಿಗಳ ಹೃದಯಕ್ಕೆ ಅಪ್ಪು ಏನೆಂದು ಗೊತ್ತು ಎಂದು ಶಿವಣ್ಣ ಉತ್ತರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...