ಅಪ್ಪ, ಮಗ, ಮೊಮ್ಮಗ ಒಟ್ಟಿಗೇ ಅತ್ತರು..!

Date:

ಲೋಕಸಭಾ ಚುನಾವಣೆ ದಿನಾಂಕ ನಿಗಧಿಯಾಗಿದ್ದು, ರಾಜಕೀಯ ಪಕ್ಷಗಳನ್ನು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧರಾಗುತ್ತಿವೆ. ಕೆಲವು ಕಡೆಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಹಾಸನದಲ್ಲಿ ಜೆಡಿಎಸ್​ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರ ಹೆಸರನ್ನು ಮಾಜಿ ಪ್ರಧಾನಿ ದೇವೇಗೌಡರು ಅಧಿಕೃತವಾಗಿ ಪ್ರಕಟಿಸಿದರು.
ಪ್ರಜ್ವಲ್ ರೇವಣ್ಣ ಅವರ ಪ್ರಚಾರ ಸಭೆ ಅಪ್ಪ, ಮಗ ಮತ್ತು ಮೊಮ್ಮನ ಕಣ್ಣೀರಧಾರೆಗೆ ಸಾಕ್ಷಿಯಾಯಿತು. ನಾನು ಕುಟುಂಬ ರಾಜಕಾರಣ ಮಾಡುವುದಿಲ್ಲ ಎಂದು ದೇವೇಗೌಡರು ಕಣ್ಣೀರು ಇಟ್ಟರು. ಬಳಿಕ ಸಭೆಯಲ್ಲಿದ್ದ ರೇವಣ್ಣ ಕೂಡ ಅತ್ತರು. ತಾತಾ ದೇವೇಗೌಡರು ತನ್ನ ಹೆಸರನ್ನು ಅಧಿಕೃತವಾಗಿ ಹೇಳಿದಾಗ ಪ್ರಜ್ವಲ್ ರೇವಣ್ಣ ಅವರಿಗೂ ಆನಂದಭಾಷ್ಪ ಬಂತು. ಹೀಗೆ ಹಾಸನದಲ್ಲಿ ಕಣ್ಣೀರಿಟ್ಟರು ದೇವೇಗೌಡ್ರು, ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ.

Share post:

Subscribe

spot_imgspot_img

Popular

More like this
Related

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ...

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳು

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳುಹಣ್ಣುಗಳು ನಮ್ಮ ಆರೋಗ್ಯಕ್ಕೆ...

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...