No menu items!
17.6 C
Munich
Wednesday, April 29, 2026

ಅಬಕಾರಿ ಅಧಿಕಾರಿಗಳಿಗೆ ಎಚ್ಚರ ಕೊಟ್ರು ರೇಣುಕಾಚಾರ್ಯ ಯಾಕೆ ಗೊತ್ತಾ ?

Must read

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನಲ್ಲಿ ಮಾತನಾಡಿದ ರೇಣುಕಾಚಾರ್ಯ, ಹಿಂದೆ ನಾನು ಅಬಕಾರಿ ಸಚಿವನಾಗಿದ್ದಾಗ ಕಳ್ಳಬಟ್ಟಿ ಮುಕ್ತ ಮಾಡಲು ಪ್ರಯತ್ನ ನಡೆಸಿದ್ದೆ. ನೀವು ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡುವ ಹೇಳಿಕೆ ನೀಡಿದ್ದು ಸರಿಯಲ್ಲ ಎಂದು ಹೇಳಿ ಸಚಿವ ಹೆಚ್. ನಾಗೇಶ್ ಅವರನ್ನು ಶಾಸಕ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

ಮನೆಮನೆಗೆ ಮದ್ಯ ಪೂರೈಕೆ ಕುರಿತ ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ನಿಮ್ಮ ಹೇಳಿಕೆಯಿಂದ ಬಿಜೆಪಿ ಮತ್ತು ಸಿಎಂ ಘನತೆಗೆ ಧಕ್ಕೆಯಾಗುತ್ತದೆ. ಇನ್ನೊಮ್ಮೆ ಇಂತಹ ಹೇಳಿಕೆ ಕೊಡಬೇಡಿ ಎಂದು ತಿಳಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article