ಅಬಾರ್ಜ್ ಪಾಷಾ ಕೊಲೆ ಪ್ರಕರಣ ಭೇದಿಸಿದ ಪೊಲೀಸರು

Date:

ಬೆಂಗಳೂರು: ಬೆಂಗಳೂರು ನಗರ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಬಾರ್ಜ್ ಪಾಷಾ ಕೊಲೆ ಪ್ರಕರಣ ಭೇಧಿಸಿದ್ದಾರೆ. ಹೌದು ಭಾನುವಾರ ರಾಮನಗರ ರೈಲು ನಿಲ್ದಾಣದ ಗೇಟಿನ ಬಳಿ ಶವವೊಂದು ಪತ್ತೆಯಾಗಿತ್ತು. ವ್ಯಕ್ತಿಯನ್ನು ಕೊಲೆಗೈದ ಬಳಿಕ ಶವದ ಮುಖದ ಮೇಲೆ ಕಾಂಕ್ರೀಟ್‌ ಕಲ್ಲು ಎತ್ತಿ ಹಾಕಿ ವಿರೂಪಗೊಳಿಸಲಾಗಿತ್ತು. ಹೀಗಾಗಿ ಶವದ ಗುರುತು ಪತ್ತೆಯಾಗಿರಲಿಲ್ಲ.


ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ ಪೊಲೀಸರಿಗೆ ಶವದ ಜೇಬಿನಲ್ಲಿದ್ದ ಮೊಬೈಲ್‌ ಪತ್ತೆಯಾಗಿತ್ತು. ಆ ಮೊಬೈಲ್‌ ರಾಮನಗರದ ಟಿಪ್ಪು ನಗರ ನಿವಾಸಿ ಅರ್ಬಾಜ್‌ ಪಾಷಾ ಅವರಿಗೆ ಸೇರಿದ್ದೆಂದು ತಿಳಿದುಬಂದಿತ್ತು.

ಈ ವ್ಯಕ್ತಿಯ ಬೆನ್ನೆತ್ತಿ ಹೋದ ಪೊಲೀಸರಿಗೆ ಸೈಯದ್‌ ಇಲಿಯಸ್‌ ಮತ್ತು ಜಹೀರ್‌ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅರ್ಬಾಜ್‌ ಪಾಷಾ ಅವರನ್ನು ಹತ್ಯೆಗೈದಿರುವುದು ತಿಳಿದುಬಂದಿದೆ.ನಗರ ರೈಲ್ವೇ ಪೊಲೀಸರು ಇಬ್ಬರನ್ನೂ ಬಂಧಿಸಿ ಒಳಗಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...