ಅಬಾರ್ಜ್ ಪಾಷಾ ಕೊಲೆ ಪ್ರಕರಣ ಭೇದಿಸಿದ ಪೊಲೀಸರು

Date:

ಬೆಂಗಳೂರು: ಬೆಂಗಳೂರು ನಗರ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಬಾರ್ಜ್ ಪಾಷಾ ಕೊಲೆ ಪ್ರಕರಣ ಭೇಧಿಸಿದ್ದಾರೆ. ಹೌದು ಭಾನುವಾರ ರಾಮನಗರ ರೈಲು ನಿಲ್ದಾಣದ ಗೇಟಿನ ಬಳಿ ಶವವೊಂದು ಪತ್ತೆಯಾಗಿತ್ತು. ವ್ಯಕ್ತಿಯನ್ನು ಕೊಲೆಗೈದ ಬಳಿಕ ಶವದ ಮುಖದ ಮೇಲೆ ಕಾಂಕ್ರೀಟ್‌ ಕಲ್ಲು ಎತ್ತಿ ಹಾಕಿ ವಿರೂಪಗೊಳಿಸಲಾಗಿತ್ತು. ಹೀಗಾಗಿ ಶವದ ಗುರುತು ಪತ್ತೆಯಾಗಿರಲಿಲ್ಲ.


ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ ಪೊಲೀಸರಿಗೆ ಶವದ ಜೇಬಿನಲ್ಲಿದ್ದ ಮೊಬೈಲ್‌ ಪತ್ತೆಯಾಗಿತ್ತು. ಆ ಮೊಬೈಲ್‌ ರಾಮನಗರದ ಟಿಪ್ಪು ನಗರ ನಿವಾಸಿ ಅರ್ಬಾಜ್‌ ಪಾಷಾ ಅವರಿಗೆ ಸೇರಿದ್ದೆಂದು ತಿಳಿದುಬಂದಿತ್ತು.

ಈ ವ್ಯಕ್ತಿಯ ಬೆನ್ನೆತ್ತಿ ಹೋದ ಪೊಲೀಸರಿಗೆ ಸೈಯದ್‌ ಇಲಿಯಸ್‌ ಮತ್ತು ಜಹೀರ್‌ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅರ್ಬಾಜ್‌ ಪಾಷಾ ಅವರನ್ನು ಹತ್ಯೆಗೈದಿರುವುದು ತಿಳಿದುಬಂದಿದೆ.ನಗರ ರೈಲ್ವೇ ಪೊಲೀಸರು ಇಬ್ಬರನ್ನೂ ಬಂಧಿಸಿ ಒಳಗಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...