ಅಭಿಮಾನಿಗಳಿಗೆ ‘ಸಾರಥಿ’ ನೀಡಿದ ಮಹತ್ವದ ಕರೆ.!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಪ್ರಚಾರ ಮಾಡುತ್ತಿರುವುದು ಜೆಡಿಎಸ್ ಮತ್ತು ಸಿಎಂ‌ ಕುಮಾರಸ್ವಾಮಿ ಅವರ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗಿ ದರ್ಶನ್ ಅವರ ಮೇಲೆ ಸಾಕಷ್ಟು ಆಪಾದನೆಗಳು ಬರುತ್ತಿವೆ. ಬಹಳಷ್ಟು ಮಾತುಗಳನ್ನು ಡಿ.ಬಾಸ್ ಕೇಳಬೇಕಾಗಿದೆ. ಇದು ದರ್ಶನ್ ಅವರ ಅಭಿಮಾನಿಗಳನ್ನು ಕೆರಳಿಸಿದೆ.

ಆದ್ದರಿಂದ ದರ್ಶನ್ ತನ್ನ ಅಭಿಮಾನಿಗಳಿಗೆ ಶಾಂತಿಯಿಂದ ಇರುವಂತೆ ಕರೆ ನೀಡಿದ್ದಾರೆ. ಆಪಾದನೆಗಳ ವಿರುದ್ಧ ಯಾವ್ದೇ ಪೋಸ್ಟ್ ಮಾಡಬೇಡಿ. ಕಿವಿಗೊಡಬೇಡಿ. ಶಾಂತಿಯಿಂದ ಇರಿ. ಇವೆಲ್ಲಾ ಚುನಾವಣಾ ಸಮಯದಲ್ಲಿ ಸಾಮಾನ್ಯ. ನೀವು ಆರಾಮಾಗಿರಿ ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.
ದರ್ಶನ್ ವಿರುದ್ಧ ಸಿಎಂ ಪದೇ ಪದೇ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ದರ್ಶನ್ ಡಿ.ಬಾಸ್ ಆದ್ರೆ ನನ್ನ ಮಗ ಯುವರಾಜ.‌ ಡಿ.ಬಾಸ್ ಎಂದು ಬಿರುದು ಕೊಟ್ಟಿರುವುದು ನಾಲ್ಕು ಜನ..ಇಡೀ ರಾಜ್ಯದ 6ಕೋಟಿ ಜನ ಅಲ್ಲ. ನನ್ನ ಮಗನನ್ನು ಯುವರಾಜ ಎಂಬ ಬಿರುದಿನಿಂದ ಕರೆಯುತ್ತಿದ್ದಾರೆ.‌ಹಾಗೆಂದರೆ ನನ್ನ ಮಗ ಯುವರಾಜನ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ!

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ! ಬೆಂಗಳೂರು:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಜಾಗತಿಕವಾಗಿ...

ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು

ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು ಭಾರತದಲ್ಲಿ ಪವಿತ್ರವೆಂದು ಪರಿಗಣಿಸಲ್ಪಡುವ ತುಳಸಿ...

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...