ಅಭಿಮಾನಿಯ ಸಾವಿನ ವಿಚಾರ ತಿಳಿದು ಭಾವುಕರಾದ ಕಿಚ್ಚ ಸುದೀಪ್..

Date:

ಅಭಿಮಾನಿಯ ಸಾವಿನ ವಿಚಾರ ತಿಳಿದು ಭಾವುಕರಾದ ಕಿಚ್ಚ ಸುದೀಪ್..

ಕಿಚ್ಚ ಸುದೀಪ್ ಈ ಹಿಂದೆ ಮೈಸೂರಿನಲ್ಲಿ ಬಾಲಕನೊಬ್ಬನನ್ನ ಭೇಟಿಯಾಗಿದ್ರು.. ಆತ ಸುದೀಪ್ ಅವರ ದೊಡ್ಡ ಅಭಿಮಾನಿಯಾಗಿದ್ದ.. ಚಿಕ್ಕ ವಯಸ್ಸಿನಲ್ಲೇ ಖಾಯಿಲೆಯೊಂದಕ್ಕೆ ತುತ್ತಾಗಿದ್ದ ಈ ಬಾಲಕ, ಸುದೀಪ್ ಅವರನ್ನ ಒಮ್ಮೆಯಾದ್ರು ಭೇಟಿಯಾಗಬೇಕು ಎಂಬ ಹಂಬಲವನ್ನ ವ್ಯಕ್ತ ಪಡೆಸಿದ್ದ‌‌.. ಈ ವಿಚಾರ ತಿಳಿಯುತ್ತಿದ್ದಂತೆ ಕಿಚ್ಚ ತನ್ನ ನೆಚ್ಚಿನ ಅಭಿಮಾನಿಯನ್ನ  2014 ರಲ್ಲಿ ಮೈಸೂರಿನಲ್ಲಿ ಭೇಟಿ ಮಾಡಿದ್ರು

ಈ ಸಂದರ್ಭದಲ್ಲಿ ಕಿಚ್ಚನ ಬಳಿ ಹಲವು ಆಸೆಗಳನ್ನ ಹೇಳಿಕೊಂಡಿದ್ದ.. ಆದರೆ ಅನಾರೋಗ್ಯದಿಂದ ಆದಿತ್ಯ ಮೃತಪಟ್ಟಿದ್ದಾನೆ.. ಈ ವಿಚಾರ ತಿಳಿಯುತ್ತಿದ್ದ ಹಾಗೆ ಸುದೀಪ್ ತಮ್ಮ ಟ್ವಿಟರ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದು, ನಿಮ್ಮೊಂದಿಗೆ ಕಳೆದ ಸಮಯವನ್ನ ಎಂದಿಗು ಮರೆಯಲು ಸಾಧ್ಯವಿಲ್ಲ, ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ..

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...