ಅಭಿಮಾನಿಯ ಸಾವಿನ ವಿಚಾರ ತಿಳಿದು ಭಾವುಕರಾದ ಕಿಚ್ಚ ಸುದೀಪ್..

Date:

ಅಭಿಮಾನಿಯ ಸಾವಿನ ವಿಚಾರ ತಿಳಿದು ಭಾವುಕರಾದ ಕಿಚ್ಚ ಸುದೀಪ್..

ಕಿಚ್ಚ ಸುದೀಪ್ ಈ ಹಿಂದೆ ಮೈಸೂರಿನಲ್ಲಿ ಬಾಲಕನೊಬ್ಬನನ್ನ ಭೇಟಿಯಾಗಿದ್ರು.. ಆತ ಸುದೀಪ್ ಅವರ ದೊಡ್ಡ ಅಭಿಮಾನಿಯಾಗಿದ್ದ.. ಚಿಕ್ಕ ವಯಸ್ಸಿನಲ್ಲೇ ಖಾಯಿಲೆಯೊಂದಕ್ಕೆ ತುತ್ತಾಗಿದ್ದ ಈ ಬಾಲಕ, ಸುದೀಪ್ ಅವರನ್ನ ಒಮ್ಮೆಯಾದ್ರು ಭೇಟಿಯಾಗಬೇಕು ಎಂಬ ಹಂಬಲವನ್ನ ವ್ಯಕ್ತ ಪಡೆಸಿದ್ದ‌‌.. ಈ ವಿಚಾರ ತಿಳಿಯುತ್ತಿದ್ದಂತೆ ಕಿಚ್ಚ ತನ್ನ ನೆಚ್ಚಿನ ಅಭಿಮಾನಿಯನ್ನ  2014 ರಲ್ಲಿ ಮೈಸೂರಿನಲ್ಲಿ ಭೇಟಿ ಮಾಡಿದ್ರು

ಈ ಸಂದರ್ಭದಲ್ಲಿ ಕಿಚ್ಚನ ಬಳಿ ಹಲವು ಆಸೆಗಳನ್ನ ಹೇಳಿಕೊಂಡಿದ್ದ.. ಆದರೆ ಅನಾರೋಗ್ಯದಿಂದ ಆದಿತ್ಯ ಮೃತಪಟ್ಟಿದ್ದಾನೆ.. ಈ ವಿಚಾರ ತಿಳಿಯುತ್ತಿದ್ದ ಹಾಗೆ ಸುದೀಪ್ ತಮ್ಮ ಟ್ವಿಟರ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದು, ನಿಮ್ಮೊಂದಿಗೆ ಕಳೆದ ಸಮಯವನ್ನ ಎಂದಿಗು ಮರೆಯಲು ಸಾಧ್ಯವಿಲ್ಲ, ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ..

Share post:

Subscribe

spot_imgspot_img

Popular

More like this
Related

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ:...

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ ಅನೇಕರು...

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – IMD ಮುನ್ಸೂಚನೆ

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ...