ಅಭಿಮಾನಿಯ ಸಾವಿನ ವಿಚಾರ ತಿಳಿದು ಭಾವುಕರಾದ ಕಿಚ್ಚ ಸುದೀಪ್..

Date:

ಅಭಿಮಾನಿಯ ಸಾವಿನ ವಿಚಾರ ತಿಳಿದು ಭಾವುಕರಾದ ಕಿಚ್ಚ ಸುದೀಪ್..

ಕಿಚ್ಚ ಸುದೀಪ್ ಈ ಹಿಂದೆ ಮೈಸೂರಿನಲ್ಲಿ ಬಾಲಕನೊಬ್ಬನನ್ನ ಭೇಟಿಯಾಗಿದ್ರು.. ಆತ ಸುದೀಪ್ ಅವರ ದೊಡ್ಡ ಅಭಿಮಾನಿಯಾಗಿದ್ದ.. ಚಿಕ್ಕ ವಯಸ್ಸಿನಲ್ಲೇ ಖಾಯಿಲೆಯೊಂದಕ್ಕೆ ತುತ್ತಾಗಿದ್ದ ಈ ಬಾಲಕ, ಸುದೀಪ್ ಅವರನ್ನ ಒಮ್ಮೆಯಾದ್ರು ಭೇಟಿಯಾಗಬೇಕು ಎಂಬ ಹಂಬಲವನ್ನ ವ್ಯಕ್ತ ಪಡೆಸಿದ್ದ‌‌.. ಈ ವಿಚಾರ ತಿಳಿಯುತ್ತಿದ್ದಂತೆ ಕಿಚ್ಚ ತನ್ನ ನೆಚ್ಚಿನ ಅಭಿಮಾನಿಯನ್ನ  2014 ರಲ್ಲಿ ಮೈಸೂರಿನಲ್ಲಿ ಭೇಟಿ ಮಾಡಿದ್ರು

ಈ ಸಂದರ್ಭದಲ್ಲಿ ಕಿಚ್ಚನ ಬಳಿ ಹಲವು ಆಸೆಗಳನ್ನ ಹೇಳಿಕೊಂಡಿದ್ದ.. ಆದರೆ ಅನಾರೋಗ್ಯದಿಂದ ಆದಿತ್ಯ ಮೃತಪಟ್ಟಿದ್ದಾನೆ.. ಈ ವಿಚಾರ ತಿಳಿಯುತ್ತಿದ್ದ ಹಾಗೆ ಸುದೀಪ್ ತಮ್ಮ ಟ್ವಿಟರ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದು, ನಿಮ್ಮೊಂದಿಗೆ ಕಳೆದ ಸಮಯವನ್ನ ಎಂದಿಗು ಮರೆಯಲು ಸಾಧ್ಯವಿಲ್ಲ, ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ..

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...