ಅಭಿಮಾನಿಯ ಸಾವಿನ ವಿಚಾರ ತಿಳಿದು ಭಾವುಕರಾದ ಕಿಚ್ಚ ಸುದೀಪ್..

Date:

ಅಭಿಮಾನಿಯ ಸಾವಿನ ವಿಚಾರ ತಿಳಿದು ಭಾವುಕರಾದ ಕಿಚ್ಚ ಸುದೀಪ್..

ಕಿಚ್ಚ ಸುದೀಪ್ ಈ ಹಿಂದೆ ಮೈಸೂರಿನಲ್ಲಿ ಬಾಲಕನೊಬ್ಬನನ್ನ ಭೇಟಿಯಾಗಿದ್ರು.. ಆತ ಸುದೀಪ್ ಅವರ ದೊಡ್ಡ ಅಭಿಮಾನಿಯಾಗಿದ್ದ.. ಚಿಕ್ಕ ವಯಸ್ಸಿನಲ್ಲೇ ಖಾಯಿಲೆಯೊಂದಕ್ಕೆ ತುತ್ತಾಗಿದ್ದ ಈ ಬಾಲಕ, ಸುದೀಪ್ ಅವರನ್ನ ಒಮ್ಮೆಯಾದ್ರು ಭೇಟಿಯಾಗಬೇಕು ಎಂಬ ಹಂಬಲವನ್ನ ವ್ಯಕ್ತ ಪಡೆಸಿದ್ದ‌‌.. ಈ ವಿಚಾರ ತಿಳಿಯುತ್ತಿದ್ದಂತೆ ಕಿಚ್ಚ ತನ್ನ ನೆಚ್ಚಿನ ಅಭಿಮಾನಿಯನ್ನ  2014 ರಲ್ಲಿ ಮೈಸೂರಿನಲ್ಲಿ ಭೇಟಿ ಮಾಡಿದ್ರು

ಈ ಸಂದರ್ಭದಲ್ಲಿ ಕಿಚ್ಚನ ಬಳಿ ಹಲವು ಆಸೆಗಳನ್ನ ಹೇಳಿಕೊಂಡಿದ್ದ.. ಆದರೆ ಅನಾರೋಗ್ಯದಿಂದ ಆದಿತ್ಯ ಮೃತಪಟ್ಟಿದ್ದಾನೆ.. ಈ ವಿಚಾರ ತಿಳಿಯುತ್ತಿದ್ದ ಹಾಗೆ ಸುದೀಪ್ ತಮ್ಮ ಟ್ವಿಟರ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದು, ನಿಮ್ಮೊಂದಿಗೆ ಕಳೆದ ಸಮಯವನ್ನ ಎಂದಿಗು ಮರೆಯಲು ಸಾಧ್ಯವಿಲ್ಲ, ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ..

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...