ಅಭಿಷೇಕ್ ಅಭಿನಯದ ಅಮರ್ ಚಿತ್ರದ ಟ್ರೈಲರ್ ನ್ನ ಸುಮಲತಾ ಸ್ವಾಮಿಜೀಗೆ ತೊರಿಸಿದ್ದೇಕೆ..?

Date:

ಸುತ್ತೂರು ಸ್ವಾಮೀಜಿ ಅವರು ನಮ್ಮ ಕುಟುಂಬಕ್ಕೆ ಮೊದಲಿನಿಂದಲೂ ಪರಿಚಯ. ಹೀಗಾಗಿ ಇಂದು ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆದಿದ್ದೇನೆ ಮತ್ತು ಶ್ರೀಗಳಿಗೆ ಅಭಿಷೇಕ್ ಅಭಿನಯದ ಅಮರ್ ಚಿತ್ರದ ಟ್ರೈಲರ್ ತೋರಿಸಿದ್ದೇನೆ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ

ಅಭಿಯಾ ಸಿನಿಮಾದ ಬಗ್ಗೆ ಕೂಡ ಸ್ವಾಮೀಜಿ ಅವರೊಂದಿಗೆ ಮಾತನಾಡಿದ್ದೇನೆ. ಈಗ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಸಿದ್ದೇನೆ. ಜನರ ಅಭಿಪ್ರಾಯ ಸಂಗ್ರಹಿಸಲು ಮಂಡ್ಯ ಜಿಲ್ಲೆಯ ಪ್ರವಾಸ ಮಾಡುತ್ತಿದ್ದೇನೆ. ಇಂದು ಕೂಡ ಕೆ.ಆರ್.ನಗರಕ್ಕೆ ಭೇಟಿ ನೀಡಲಿದ್ದೇನೆ ಎಂದರು.

ರಾಜಕೀಯ ಬೆಳವಣಿಗೆ ನಿಮಗೆ ಗೊತ್ತಿದೆ. ಹಾಗಾಗಿ ಸದ್ಯಕ್ಕೆ ಏನೂ ಆಗಿಲ್ಲ ಬೆಳವಣಿಗೆ ಇದ್ದರೆ ಮಾತನಾಡುತ್ತೇನೆ.
ಜೆಡಿಎಸ್‌‌ನಿಂದ ನನ್ನ ಜೊತೆ ಯಾರು ಚರ್ಚೆ ನಡೆಸಿಲ್ಲ ಎಂದು ಮೈಸೂರಿನ ಸುತ್ತೂರಿನಲ್ಲಿ ಸುಮಲತಾ ಅಂಬರೀಶ್ ಹೇಳಿದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...