ಅಮಿತಾಬ್ ಬಚ್ಚನ್ ಗೆ ನೊಟೀಸ್ ಕಳುಹಿಸಿದ್ದು ಯಾರು ? ಯಾಕೆ‌ ಗೊತ್ತಾ ?

Date:

ತೆರೆಗೆ ಬರಲು ಸಿದ್ಧವಾಗುತ್ತಿರುವ ಅಮಿತಾಬ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಝುಂಡ್ʼ ಸಿನಿಮಾದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಅಂಥ ಆರೋಪಿಸಲಾಗಿದೆ. ಈ ವಿಚಾರಕ್ಕೆ  ಹೈದರಾಬಾದ್ ಮೂಲದ ಸಿನಿಮಾ ನಿರ್ಮಾಪಕ ನಂದಿ ಚಿನ್ನಿಕುಮಾರ್ ನೋಟೀಸ್ ನೀಡಿದ್ದಾರೆ.

ಚಿತ್ರದ ನಿರ್ಮಾಪಕ, ನಿರ್ದೇಶಕ ನಾಗರಾಜ್ ಮಂಜುಲೆ, ಟಿ-ಸೀರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಭೂಷಣ್ ಕುಮಾರ್, ನಟ ಅಮಿತಾಬ್ ಬಚ್ಚನ್ ಮತ್ತು ಸ್ಲಮ್ ಸಾಕರ್ ಸಂಸ್ಥಾಪಕ ವಿಜಯ್ ಬಾರ್ಸೆ ಅವರಿಗೆ ನೋಟಿಸ್ ಕಳುಹಿಸಲಾಗಿದೆ. ಚಿತ್ರದ ನಿರ್ಮಾಪಕರು ತಮ್ಮನ್ನು ಮೋಸಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ ಕುಮಾರ್, 

Share post:

Subscribe

spot_imgspot_img

Popular

More like this
Related

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..ಮುಖ್ಯಮಂತ್ರಿ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರಭ್ರಷ್ಟಾಚಾರ: ಸಿ.ಟಿ.ರವಿ ಆರೋಪ ಬೆಂಗಳೂರು:...

ಸಿಇಟಿ, ಕ್ರೈಸ್: ಒಳಮೀಸಲು ಮುದ್ರಿತ ಜಾತಿ ಪ್ರಮಾಣಪತ್ರ ಸಲ್ಲಿಸಲು ಸೂಚನೆ

ಸಿಇಟಿ, ಕ್ರೈಸ್: ಒಳಮೀಸಲು ಮುದ್ರಿತ ಜಾತಿ ಪ್ರಮಾಣಪತ್ರ ಸಲ್ಲಿಸಲು ಸೂಚನೆ ಬೆಂಗಳೂರು: ಸಿಇಟಿ-2026...

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್ಸ್ಟಾಗ್ರಾಂನಲ್ಲಿ ಕಿರುಕುಳ

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್ಸ್ಟಾಗ್ರಾಂನಲ್ಲಿ ಕಿರುಕುಳ: ಹರಿಯಾಣದಿಂದ ಬಂದು ಬೆಂಗಳೂರಿನಲ್ಲಿ ಆರೋಪಿ...

10ನೇ ತರಗತಿ ವಿದ್ಯಾರ್ಥಿನಿ ಆದ್ಲು ತಾಯಿ! ಪ್ರಿಯಕನಿಂದ ಕೃತ್ಯ – ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ

10ನೇ ತರಗತಿ ವಿದ್ಯಾರ್ಥಿನಿ ಆದ್ಲು ತಾಯಿ! ಪ್ರಿಯಕನಿಂದ ಕೃತ್ಯ – ಬೆಚ್ಚಿಬೀಳಿಸುವ...