ಅಮಿತಾಬ್ ಬಚ್ಚನ್ ಗೆ ನೊಟೀಸ್ ಕಳುಹಿಸಿದ್ದು ಯಾರು ? ಯಾಕೆ‌ ಗೊತ್ತಾ ?

Date:

ತೆರೆಗೆ ಬರಲು ಸಿದ್ಧವಾಗುತ್ತಿರುವ ಅಮಿತಾಬ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಝುಂಡ್ʼ ಸಿನಿಮಾದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಅಂಥ ಆರೋಪಿಸಲಾಗಿದೆ. ಈ ವಿಚಾರಕ್ಕೆ  ಹೈದರಾಬಾದ್ ಮೂಲದ ಸಿನಿಮಾ ನಿರ್ಮಾಪಕ ನಂದಿ ಚಿನ್ನಿಕುಮಾರ್ ನೋಟೀಸ್ ನೀಡಿದ್ದಾರೆ.

ಚಿತ್ರದ ನಿರ್ಮಾಪಕ, ನಿರ್ದೇಶಕ ನಾಗರಾಜ್ ಮಂಜುಲೆ, ಟಿ-ಸೀರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಭೂಷಣ್ ಕುಮಾರ್, ನಟ ಅಮಿತಾಬ್ ಬಚ್ಚನ್ ಮತ್ತು ಸ್ಲಮ್ ಸಾಕರ್ ಸಂಸ್ಥಾಪಕ ವಿಜಯ್ ಬಾರ್ಸೆ ಅವರಿಗೆ ನೋಟಿಸ್ ಕಳುಹಿಸಲಾಗಿದೆ. ಚಿತ್ರದ ನಿರ್ಮಾಪಕರು ತಮ್ಮನ್ನು ಮೋಸಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ ಕುಮಾರ್, 

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...