ಅಮಿತಾಬ್ ಬಚ್ಚನ್ ಗೆ ನೊಟೀಸ್ ಕಳುಹಿಸಿದ್ದು ಯಾರು ? ಯಾಕೆ‌ ಗೊತ್ತಾ ?

Date:

ತೆರೆಗೆ ಬರಲು ಸಿದ್ಧವಾಗುತ್ತಿರುವ ಅಮಿತಾಬ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಝುಂಡ್ʼ ಸಿನಿಮಾದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಅಂಥ ಆರೋಪಿಸಲಾಗಿದೆ. ಈ ವಿಚಾರಕ್ಕೆ  ಹೈದರಾಬಾದ್ ಮೂಲದ ಸಿನಿಮಾ ನಿರ್ಮಾಪಕ ನಂದಿ ಚಿನ್ನಿಕುಮಾರ್ ನೋಟೀಸ್ ನೀಡಿದ್ದಾರೆ.

ಚಿತ್ರದ ನಿರ್ಮಾಪಕ, ನಿರ್ದೇಶಕ ನಾಗರಾಜ್ ಮಂಜುಲೆ, ಟಿ-ಸೀರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಭೂಷಣ್ ಕುಮಾರ್, ನಟ ಅಮಿತಾಬ್ ಬಚ್ಚನ್ ಮತ್ತು ಸ್ಲಮ್ ಸಾಕರ್ ಸಂಸ್ಥಾಪಕ ವಿಜಯ್ ಬಾರ್ಸೆ ಅವರಿಗೆ ನೋಟಿಸ್ ಕಳುಹಿಸಲಾಗಿದೆ. ಚಿತ್ರದ ನಿರ್ಮಾಪಕರು ತಮ್ಮನ್ನು ಮೋಸಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ ಕುಮಾರ್, 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...