ಅಮಿತಾಬ್ ಬಚ್ಚನ್ ಗೆ ನೊಟೀಸ್ ಕಳುಹಿಸಿದ್ದು ಯಾರು ? ಯಾಕೆ‌ ಗೊತ್ತಾ ?

Date:

ತೆರೆಗೆ ಬರಲು ಸಿದ್ಧವಾಗುತ್ತಿರುವ ಅಮಿತಾಬ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಝುಂಡ್ʼ ಸಿನಿಮಾದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಅಂಥ ಆರೋಪಿಸಲಾಗಿದೆ. ಈ ವಿಚಾರಕ್ಕೆ  ಹೈದರಾಬಾದ್ ಮೂಲದ ಸಿನಿಮಾ ನಿರ್ಮಾಪಕ ನಂದಿ ಚಿನ್ನಿಕುಮಾರ್ ನೋಟೀಸ್ ನೀಡಿದ್ದಾರೆ.

ಚಿತ್ರದ ನಿರ್ಮಾಪಕ, ನಿರ್ದೇಶಕ ನಾಗರಾಜ್ ಮಂಜುಲೆ, ಟಿ-ಸೀರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಭೂಷಣ್ ಕುಮಾರ್, ನಟ ಅಮಿತಾಬ್ ಬಚ್ಚನ್ ಮತ್ತು ಸ್ಲಮ್ ಸಾಕರ್ ಸಂಸ್ಥಾಪಕ ವಿಜಯ್ ಬಾರ್ಸೆ ಅವರಿಗೆ ನೋಟಿಸ್ ಕಳುಹಿಸಲಾಗಿದೆ. ಚಿತ್ರದ ನಿರ್ಮಾಪಕರು ತಮ್ಮನ್ನು ಮೋಸಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ ಕುಮಾರ್, 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...