ಅಮಿತ್ ಶಾ ಎಲ್ಲೂ ಕೂಡಾ ಅಂಬೇಡ್ಕರ್‌ʼಗೆ ಅಪಮಾನ ಮಾಡಿಲ್ಲ: ಛಲವಾದಿ ನಾರಾಯಣಸ್ವಾಮಿ

Date:

ಅಮಿತ್ ಶಾ ಎಲ್ಲೂ ಕೂಡಾ ಅಂಬೇಡ್ಕರ್‌ʼಗೆ ಅಪಮಾನ ಮಾಡಿಲ್ಲ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಅಮಿತ್ ಶಾ ಎಲ್ಲೂ ಕೂಡಾ ಅಂಬೇಡ್ಕರ್‌ʼಗೆ ಅಪಮಾನ ಮಾಡಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ‌. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಂಬೇಡ್ಕರ್‌ಗೆ ಗೌರವ ಕೊಡೋ ಕೆಲಸ ಮಾಡಿಲ್ಲ. ಜಗಜೀವನರಾಮ್ ಸೇರಿ ಎಲ್ಲಾ ನಾಯಕರಿಗೆ ಅಪಮಾನ ಮಾಡಿದ್ದಾರೆ.
ಕೆಲವು ದಲಿತ ಸಂಘಟನೆಗಳು ಅಮಿತ್ ಶಾ ವಿರುದ್ಧ ಪ್ರತಿಭಟನೆ ಮಾಡ್ತಿದ್ದಾರೆ. ಅಮಿತ್ ಶಾ ಎಲ್ಲೂ ಕೂಡಾ ಅಂಬೇಡ್ಕರ್‌ಗೆ ಅಪಮಾನ ಮಾಡಿಲ್ಲ. ಅಪಮಾನ ಮಾಡಿದ್ದು ಕಾಂಗ್ರೆಸ್, ಇದನ್ನ ಅಮಿತ್ ಶಾ ಹೇಳಿದ್ದಕ್ಕೆ ಅವರ ವಿರುದ್ಧ ಹೇಳಿಕೆ ತಿರುಚಿ ಆರೋಪ ಮಾಡ್ತಿದ್ದಾರೆ. ಹೀಗಿದ್ದರೂ ಯಾಕೆ ನಮ್ಮ ಬಂಧುಗಳು ಪ್ರತಿಭಟನೆ ಮಾಡ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ! ಬೆಂಗಳೂರು: ಬಾಗಲಗುಂಟೆ...

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು! ಬೆಂಗಳೂರು: ಬಾರ್‌ಗೆ ಕುಡಿಯಲು...

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ 

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ  ಬೆಂಗಳೂರು: ರಾಜ್ಯದ...

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...