ಅಮಿತ್ ಶಾ, ಯೋಗಿ ಆಧಿತ್ಯನಾಥ್ ಗೆ ಕೊಲೆ ಬೆದರಿಕೆ

Date:

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊಲೆ ಬೆದರಿಕೆಯೊಂದು ಬಂದೆ.

ಯೋಗಿ ಆದಿತ್ಯನಾಥ್ ಹಾಗೂ ಅಮಿತ್ ಶಾ ಅವರಿಗೆ ಕೊಲೆ ಮಾಡುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದಿದೆ. ಸದ್ಯ ಇ-ಮೇಲ್ ನನ್ನು ಕೂಡಲೇ ಮುಂಬೈನ ಕೇಂದ್ರ ಮೀಸಲು ಪೊಲಿಸ್ ಪಡೆ(ಸಿಆರ್‌ಪಿಎಫ್)ಗೆ ಕಳುಹಿಸಲಾಗಿದೆ. ಇಮೇಲ್ ನಲ್ಲಿ ಪೂಜಾ ಸ್ಥಳಗಳು ಹಾಗೂ ಪ್ರಮುಖ ಸ್ಥಳಗಳ ಮೇಲೆ ದಾಳಿ ಮಾಡುವುದಾಗಿಯೂ ತಿಳಿಸಲಾಗಿದೆ.

ಆತ್ಮಹತ್ಯಾ ದಾಳಿಯ ಮೂಲಕ ಯೋಗಿ ಆದಿತ್ಯನಾಥ್ ಮತ್ತು ಅಮಿತ್ ಶಾ ಅವರನ್ನು ಇಲ್ಲವಾಗಿಸುತ್ತೇವೆ. ಅಲ್ಲದೆ ನಮ್ಮಲ್ಲಿ 11 ಆತ್ಮಹತ್ಯಾ ಬಾಂಬರ್ ಗಳಿದ್ದಾರೆ. ಯೋಗಿ ಆದಿತ್ಯನಾಥ್ ಹಾಗೂ ಅಮಿತ್ ಶಾ ಅವರನ್ನು ಕೊಲೆ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ಇ-ಮೇಲ್ ನಲ್ಲಿ ಬೆದರಿಕೆ ಹಾಕಲಾಗಿದೆ.

 

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...