ಅಮ್ಮನಾಣೆ ನಾನು ಅಪ್ಪು ಜಗಳ ಆಡಿಲ್ಲ: ಶಿವಣ್ಣ

Date:

ತಾಯಾಣೆಗೂ ನಾನು ಮತ್ತು ಅಪ್ಪು ಎಂದಿಗೂ ಜಗಳವಾಡಿಲ್ಲ ಎಂದು ನಟ ಶಿವರಾಜ್‍ಕುಮಾರ್ ಹೇಳಿದರು. ನಗರದ ಶಕ್ತಿಧಾಮಕ್ಕೆ ಇಂದು ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್‍ ಕುಮಾರ್, ಅವನ ಪ್ರತಿಭೆ ನೋಡಿ ಬಹಳ ಸಂತೋಷಪಟ್ಟಿದ್ದೇವೆ.ಅಪ್ಪುದು ನಿಷ್ಕಳಂಶ ಆತ್ಮ ಎಂದು ನೆನದರು.

ನೋವಿನ ಜೊತೆ ತಮ್ಮನನ್ನು ಜೀವಂತವಾಗಿ ಇಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ. ಅಳುವುದರಿಂದ ಅಪ್ಪುವನ್ನು ಕಳೆದುಕೊಂಡು ಬಿಡುತ್ತೇವೆ. ಅವನನ್ನು ಜೊತೆಯಲ್ಲಿಟ್ಟುಕೊಂಡು ಬದುಕಬೇಕು. ಅಪ್ಪು ಕಣ್ಣುಗಳು ಇವತ್ತು ಸಮಾಜ ನೋಡುತ್ತಿವೆ. ಇಡೀ ಕರುನಾಡಿನ ನೈತಿಕ ಬೆಂಬಲ ನಮ್ಮ ಕುಟುಂಬಕ್ಕೆ ಸಿಕ್ಕಿದೆ.

ನೋವಿನ ಜೊತೆ ಬದುಕುವುದು ಅನಿವಾರ್ಯ ಎಂದು ಭಾವುಕವಾಗಿ ನುಡಿದರು. ಶಕ್ತಿಧಾಮವನ್ನು ಇನ್ನೂ ಚೆನ್ನಾಗಿ ನಡೆಸಿಕೊಂಡು ಹೋಗಬೇಕು. ಎರಡು ಮೂರು ವಾರದಲ್ಲಿ ಶಕ್ತಿಧಾಮದಲ್ಲಿ ಶಾಲೆ ನಿರ್ಮಾಣದ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...