ಅಯೋಧ್ಯೆಗೆ ನಾವು ಹೋಗುವುದಕ್ಕೆ ಯಾರ ಪರ್ಮಿಷನ್ ಬೇಕಾಗಿಲ್ಲ !

Date:

ಬೆಂಗಳೂರು: ಅಯೋಧ್ಯೆಗೆ ನಾವು ಹೋಗುವುದಕ್ಕೆ ಯಾರ ಪರ್ಮಿಷನ್ ಬೇಕಾಗಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಗೆ ನಾವು ಹೋಗುವುದಕ್ಕೆ ಯಾರ ಪರ್ಮಿಷನ್ ಬೇಕಾಗಿಲ್ಲ. ಭವ್ಯವಾದ ರಾಮ ಮಂದಿರ ಕಟ್ಟಿದ್ದಾರೆ, ಅದನ್ನು ನೋಡಬೇಕು. ಅಯೋಧ್ಯೆಗೆ ಹೋಗುತ್ತೇವೆ ಎಂದು ನಾವು ಹೇಳಿಕೊಳ್ಳಬೇಕಿಲ್ಲ, ತೋರಿಸಿಕೊಳ್ಳಬೇಕಿಲ್ಲ. ರಾಮ ರಾಜ್ಯ ಅಂದ್ರೆ ಏನರ್ಥ? ಹಿಂಸೆ ಸೃಷ್ಟಿ ಮಾಡುವುದು,
ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕುವುದು ಯಾವ ರಾಮ ರಾಜ್ಯದ ಪರಿಕಲ್ಪನೆ ಎಂದು ಪ್ರಶ್ನಿಸಿದರು. ಇನ್ನೂ ಧರ್ಮದ ವಿಚಾರದಲ್ಲಿ ಅನಾವಶ್ಯಕ ರಾಜಕಾರಣ ಮಾಡುವುದು ಒಳ್ಳೆಯದಲ್ಲ. ಧಾರ್ಮಿಕ ಕಾರ್ಯಕ್ರಮಗಳಿಗೆ ನಮ್ಮ ಸರ್ಕಾರ ಬಹಳ ಕೆಲಸ ಮಾಡಿದೆ. ಒಂದು ದೇವಸ್ಥಾನ ಮಾತ್ರ ಮುಖ್ಯ ಅಲ್ಲ, ಎಲ್ಲಾ ದೇವಸ್ಥಾನವೂ ಕೂಡ ಮುಖ್ಯ. ಧರ್ಮ ಎಲ್ಲರನ್ನೂ ಉಳಿಸುತ್ತಿದೆ. ಯಾರೋ ಒಬ್ಬರಿಂದ ಧರ್ಮ ಅಲ್ಲ. ಧರ್ಮ ಎಲ್ಲರನ್ನೂ ಒಳಗೊಳ್ಳಬೇಕು ಎಂದರು.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...