ಅರ್ಜುನ್ ಜನ್ಯಾ ಮನೆಯಲ್ಲಿ ಕೊರೊನಾಗೆ ಸಾವು

Date:

ಕೊರೊನಾ ವೈರಸ್ ದೇಶದಾದ್ಯಂತ ತನ್ನ ರೌದ್ರ ನರ್ತನವನ್ನು ಮುಂದುವರೆಸಿದೆ. ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಕೊರಳ ಸೋಂಕಿತರ ಸಂಖ್ಯೆ ಏರುತ್ತಿರುವ ಕಾರಣ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ತಲೆ ಎತ್ತಿದೆ. ನಿನ್ನೆ ರಾತ್ರಿಯಷ್ಟೇ ಆಕ್ಸಿಜನ್ ಕೊರತೆಯಿಂದಾಗಿ ಚಾಮರಾಜನಗರದ ಕೋವಿಂದ್ ಸೆಂಟರ್ ನಲ್ಲಿ 24ಜನ ಸಾವನ್ನಪ್ಪಿದ್ದಾರೆ.

 

 

ಹೀಗೆ ರಾಜ್ಯದಲ್ಲಿ ಸಾಲು ಸಾಲು ಕೊರೊನಾ ಸೋಂಕಿತರ ಸಾವುಗಳು ಸಂಭವಿಸುತ್ತಿದ್ದು, ಕನ್ನಡ ಚಿತ್ರರಂಗದ ಹಲವಾರು ಕಲಾವಿದರು ಕೊರೊನಾ ಸೋಂಕಿಗೆ ಈಗಾಗಲೇ ಬಲಿಯಾಗಿದ್ದಾರೆ. ಇದೀಗ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಮನೆಯಲ್ಲಿಯೂ ಕೊರೊನಾ ಸೋಂಕಿಗೆ ಸದಸ್ಯರೊಬ್ಬರು ಬಲಿಯಾಗಿದ್ದಾರೆ. ಅರ್ಜುನ್ ಜನ್ಯ ಅವರ ಅಣ್ಣ ಕಿರಣ್ ಜನ್ಯ ಕರೋನಾ ಸೊಂಕಿನಿಂದ ಅಸುನೀಗಿದ್ದಾರೆ.

 

 

ಅಣ್ಣನನ್ನು ಕಳೆದುಕೊಂಡ ಅರ್ಜುನ್ ಜನ್ಯಾ ತೀವ್ರ ದುಃಖಕ್ಕೊಳಗಾಗಿದ್ದಾರೆ. ಎಷ್ಟೇ ಶ್ರೀಮಂತರಾಗಿದ್ದರೂ ಸಹ ಕೊರೊನಾ ಸೋಂಕು ಒಮ್ಮೆ ವಕ್ಕರಿಸಿದರೆ ಮುಗಿಯಿತು ಅದರಿಂದ ಗೆದ್ದು ಬರುವುದು ಸುಲಭದ ಮಾತಲ್ಲ. ಹೀಗಾಗಿ ದಯವಿಟ್ಟು ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ನಿಮ್ಮ ಜೀವವನ್ನು ನೀವು ರಕ್ಷಿಸಿಕೊಳ್ಳಿ.

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...