ಅರ್ಜುನ ಕೃಷ್ಣರಂತೆ ಮೋದಿ ಹಾಗು ಅಮಿತ್ ಶಾ ?

Date:

ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಬರೆದಿರುವ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ,

370 ವಿಧಿ ವಿಚಾರದಲ್ಲಿ  ಕಾಶ್ಮೀರ ಮಿಷನ್ ಬಗ್ಗೆ ಮಾತನಾಡಿ  ಅಮಿತ್ ಶಾ ಅವರಿಗೆ ಹೃದಯಪೂರ್ವಕವಾಗಿ ಅಭಿನಂದಿಸಿದರು. ಹಾಗು ಅದನ್ನು ಅನುಷ್ಠಾನಗೊಳಿಸಿದ ರೀತಿಗೆ ಹ್ಯಾಟ್ಸ್ ಆಪ್ ಎಂದು ಹೇಳಿದರು. ಹಾಗು ಮೋದಿ ಹಾಗು ಅಮಿತ್ ಶಾ ಇಬ್ಬರು ಕೃಷ್ಣಾ ಅರ್ಜುನರಂತೆ ಎಂದರು ,

Share post:

Subscribe

spot_imgspot_img

Popular

More like this
Related

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ....

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ ಬೆಳಗಾವಿ:...

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ ಬೆಳಗಾವಿ: ಕರ್ನಾಟಕ ವಿಧಾನಮಂಡಳದ ಚಳಿಗಾಲದ ಅಧಿವೇಶನ...